Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Published : Oct 07, 2022, 05:54 PM IST

ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ.

ಮೈಸೂರು (ಅ.7): ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ. ಶ್ರೀರಾಮ‌ ಆನೆಯನ್ನ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಕೊನೆಗೆ ದಸರಾ ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಬಂದು ಹಿಂದೆಯಿಂದ ತಳ್ಳಿದ್ರು ಲಾರಿ‌ ಹತ್ತಲು ಹಟ ಹಿಡಿದ ಶ್ರೀರಾಮ ಆನೆ. ಸತತ ಒಂದೂವರೆ ಗಂಟೆಗಳಿಂದ ಪ್ರಯತ್ನಿಸಿದ ಮಾವುತರು, ಕಾವಾಡಿಗಳು. ಎಷ್ಟೇ ಪ್ರಯತ್ನಿಸಿದ್ರು ಲಾರಿ ಹತ್ತಲು ನಿರಾಕರಿಸುತ್ತಿರುವ ಶ್ರೀರಾಮ. ಲಾರಿ ಹತ್ತಿಸುವ ಕಾರ್ಯಕ್ಕೆ ಅರ್ಧ ಗಂಟೆ ವಿರಾಮ ತೆಗೆದುಕೊಂಡ ಮಾವುತ, ಕಾವಾಡಿ. ಮತ್ತೆ ಮರಳಿ ಪ್ರಯತ್ನ ಆರಂಭಿಸಿದಾಗ ರೊಚ್ಚಿಗದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು. ಶ್ರೀರಾಮ ಆನೆಯನ್ನ ಲಾರಿ ಹತ್ತಿಸುವಲ್ಲಿ ಯಶಸ್ವಿ. ಹಿಂದೆಯಿಂದ ಜೋರಾಗಿ ಲಾರಿಯೊಳಗೆ ತಳ್ಳಿದ ಅಭಿಮನ್ಯು. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more