Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Published : Oct 07, 2022, 05:54 PM IST

ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ.

ಮೈಸೂರು (ಅ.7): ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ. ಶ್ರೀರಾಮ‌ ಆನೆಯನ್ನ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಕೊನೆಗೆ ದಸರಾ ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಬಂದು ಹಿಂದೆಯಿಂದ ತಳ್ಳಿದ್ರು ಲಾರಿ‌ ಹತ್ತಲು ಹಟ ಹಿಡಿದ ಶ್ರೀರಾಮ ಆನೆ. ಸತತ ಒಂದೂವರೆ ಗಂಟೆಗಳಿಂದ ಪ್ರಯತ್ನಿಸಿದ ಮಾವುತರು, ಕಾವಾಡಿಗಳು. ಎಷ್ಟೇ ಪ್ರಯತ್ನಿಸಿದ್ರು ಲಾರಿ ಹತ್ತಲು ನಿರಾಕರಿಸುತ್ತಿರುವ ಶ್ರೀರಾಮ. ಲಾರಿ ಹತ್ತಿಸುವ ಕಾರ್ಯಕ್ಕೆ ಅರ್ಧ ಗಂಟೆ ವಿರಾಮ ತೆಗೆದುಕೊಂಡ ಮಾವುತ, ಕಾವಾಡಿ. ಮತ್ತೆ ಮರಳಿ ಪ್ರಯತ್ನ ಆರಂಭಿಸಿದಾಗ ರೊಚ್ಚಿಗದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು. ಶ್ರೀರಾಮ ಆನೆಯನ್ನ ಲಾರಿ ಹತ್ತಿಸುವಲ್ಲಿ ಯಶಸ್ವಿ. ಹಿಂದೆಯಿಂದ ಜೋರಾಗಿ ಲಾರಿಯೊಳಗೆ ತಳ್ಳಿದ ಅಭಿಮನ್ಯು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more