Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Published : Oct 07, 2022, 05:54 PM IST

ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ.

ಮೈಸೂರು (ಅ.7): ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ. ಶ್ರೀರಾಮ‌ ಆನೆಯನ್ನ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಕೊನೆಗೆ ದಸರಾ ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಬಂದು ಹಿಂದೆಯಿಂದ ತಳ್ಳಿದ್ರು ಲಾರಿ‌ ಹತ್ತಲು ಹಟ ಹಿಡಿದ ಶ್ರೀರಾಮ ಆನೆ. ಸತತ ಒಂದೂವರೆ ಗಂಟೆಗಳಿಂದ ಪ್ರಯತ್ನಿಸಿದ ಮಾವುತರು, ಕಾವಾಡಿಗಳು. ಎಷ್ಟೇ ಪ್ರಯತ್ನಿಸಿದ್ರು ಲಾರಿ ಹತ್ತಲು ನಿರಾಕರಿಸುತ್ತಿರುವ ಶ್ರೀರಾಮ. ಲಾರಿ ಹತ್ತಿಸುವ ಕಾರ್ಯಕ್ಕೆ ಅರ್ಧ ಗಂಟೆ ವಿರಾಮ ತೆಗೆದುಕೊಂಡ ಮಾವುತ, ಕಾವಾಡಿ. ಮತ್ತೆ ಮರಳಿ ಪ್ರಯತ್ನ ಆರಂಭಿಸಿದಾಗ ರೊಚ್ಚಿಗದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು. ಶ್ರೀರಾಮ ಆನೆಯನ್ನ ಲಾರಿ ಹತ್ತಿಸುವಲ್ಲಿ ಯಶಸ್ವಿ. ಹಿಂದೆಯಿಂದ ಜೋರಾಗಿ ಲಾರಿಯೊಳಗೆ ತಳ್ಳಿದ ಅಭಿಮನ್ಯು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more