Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Mysuru Dasara: ದಸರಾ ಅಂತ್ಯ, ಲಾರಿ‌ ಹತ್ತಲು ಹಟ ಹಿಡಿದು ಕುಳಿತ 'ಶ್ರೀರಾಮ'

Published : Oct 07, 2022, 05:54 PM IST

ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ.

ಮೈಸೂರು (ಅ.7): ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲು ಕಾಡಿನಿಂದ ನಾಡಿಗೆ ಬಂದ ಶ್ರೀರಾಮ ಅರಮನೆಯಲ್ಲಿ ರಾಜಾತಿಥ್ಯ ಸ್ವೀಕರಿಸಿ ಕಾಡಿಗೆ ಹೋಗಲು ನಿರಾಕರಿಸಿದ ಘಟನೆ ನಡೆದಿದೆ. ಶ್ರೀರಾಮ‌ ಆನೆಯನ್ನ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಕೊನೆಗೆ ದಸರಾ ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಬಂದು ಹಿಂದೆಯಿಂದ ತಳ್ಳಿದ್ರು ಲಾರಿ‌ ಹತ್ತಲು ಹಟ ಹಿಡಿದ ಶ್ರೀರಾಮ ಆನೆ. ಸತತ ಒಂದೂವರೆ ಗಂಟೆಗಳಿಂದ ಪ್ರಯತ್ನಿಸಿದ ಮಾವುತರು, ಕಾವಾಡಿಗಳು. ಎಷ್ಟೇ ಪ್ರಯತ್ನಿಸಿದ್ರು ಲಾರಿ ಹತ್ತಲು ನಿರಾಕರಿಸುತ್ತಿರುವ ಶ್ರೀರಾಮ. ಲಾರಿ ಹತ್ತಿಸುವ ಕಾರ್ಯಕ್ಕೆ ಅರ್ಧ ಗಂಟೆ ವಿರಾಮ ತೆಗೆದುಕೊಂಡ ಮಾವುತ, ಕಾವಾಡಿ. ಮತ್ತೆ ಮರಳಿ ಪ್ರಯತ್ನ ಆರಂಭಿಸಿದಾಗ ರೊಚ್ಚಿಗದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು. ಶ್ರೀರಾಮ ಆನೆಯನ್ನ ಲಾರಿ ಹತ್ತಿಸುವಲ್ಲಿ ಯಶಸ್ವಿ. ಹಿಂದೆಯಿಂದ ಜೋರಾಗಿ ಲಾರಿಯೊಳಗೆ ತಳ್ಳಿದ ಅಭಿಮನ್ಯು. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more