ಟ್ರಾಕ್ಟರ್ ಹೆಡ್‌ಲೈಟ್ ಬೆಳಕಿನಲ್ಲಿಯೇ ನವಜೋಡಿಯ ಎಂಗೇಜ್ಮೆಂಟ್!

ಟ್ರಾಕ್ಟರ್ ಹೆಡ್‌ಲೈಟ್ ಬೆಳಕಿನಲ್ಲಿಯೇ ನವಜೋಡಿಯ ಎಂಗೇಜ್ಮೆಂಟ್!

Published : Nov 25, 2019, 02:56 PM IST

ಯಾದಗಿರಿ(ನ.25): ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮದಲ್ಲಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ನವಜೋಡಿಯೊಂದು ಎಂಗೇಜ್ಮೆಂಟ್ ಮಾಡಿಕೊಂಡಿದೆ. ಮಾದ್ಯಾಮ ಹಾಗೂ ಸೋಮಣ್ಣ ಜೋಡಿ ನಿಶ್ಚಿತಾರ್ಥ ಕಾರ್ಯಕ್ರಮ ವಿದ್ಯುತ್ ಬೆಳಕು ಇಲ್ಲವೇ ಸೋಲಾರ್ ಬೆಳಕಿನಲ್ಲಿ ನಡೆಸಬೇಕಾಗಿತ್ತು. ಆದರೆ ,ಕೃಷ್ಣಾ ನದಿ ಪ್ರವಾಹಕ್ಕೆ ವಿದ್ಯುತ್ ಕಂಬಗಳು ಹಾನಿಯಾದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಡ್ಡಿ ಜನರು ಕಗ್ಗತ್ತಲಿನಲ್ಲಿಯೇ ಕಾಲ ಕಳೆಯುವಂತಾಗಿದೆ. ಹೀಗಾಗಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ಆದರೆ, ಅಧಿಕಾರಿಗಳು ಮಾತ್ರ ಈ ಗ್ರಾಮಕ್ಕೆ ಯಾವಾಗ ವಿದ್ಯುತ್ ಕಂಬಗಳನ್ನ ಹಾಕುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಯಾದಗಿರಿ(ನ.25): ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮದಲ್ಲಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ನವಜೋಡಿಯೊಂದು ಎಂಗೇಜ್ಮೆಂಟ್ ಮಾಡಿಕೊಂಡಿದೆ. ಮಾದ್ಯಾಮ ಹಾಗೂ ಸೋಮಣ್ಣ ಜೋಡಿ ನಿಶ್ಚಿತಾರ್ಥ ಕಾರ್ಯಕ್ರಮ ವಿದ್ಯುತ್ ಬೆಳಕು ಇಲ್ಲವೇ ಸೋಲಾರ್ ಬೆಳಕಿನಲ್ಲಿ ನಡೆಸಬೇಕಾಗಿತ್ತು. ಆದರೆ ,ಕೃಷ್ಣಾ ನದಿ ಪ್ರವಾಹಕ್ಕೆ ವಿದ್ಯುತ್ ಕಂಬಗಳು ಹಾನಿಯಾದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಡ್ಡಿ ಜನರು ಕಗ್ಗತ್ತಲಿನಲ್ಲಿಯೇ ಕಾಲ ಕಳೆಯುವಂತಾಗಿದೆ. ಹೀಗಾಗಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ