Engineer's Day: ನಮ್ಮ ಮೆಟ್ರೋದಲ್ಲಿ ರಂಗೋಲಿಯಲ್ಲಿ ಮೂಡಿದ ಸರ್‌ ಎಂ ವಿಶ್ವೇಶ್ವರಯ್ಯ

Engineer's Day: ನಮ್ಮ ಮೆಟ್ರೋದಲ್ಲಿ ರಂಗೋಲಿಯಲ್ಲಿ ಮೂಡಿದ ಸರ್‌ ಎಂ ವಿಶ್ವೇಶ್ವರಯ್ಯ

Published : Sep 16, 2022, 02:56 PM IST

Akshay Jalihal Rangoli Art: ವಿಶ್ವೇಶ್ವರಯ್ಯ ಅವರ ಭಾವಚಿತ್ರವನ್ನು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ  ಕಲಾವಿದ ಅಕ್ಷಯ್‌ ಜಾಲಿಹಾಳ ಅವರು ರಂಗೋಲಿ ಮೂಲಕ ಬಿಡಿಸಿದರು

ಬೆಂಗಳೂರು (ಸೆ. 16): ಸರ್‌ ಎಂ ವಿ ವಿಶ್ವೇಶ್ವರಯ್ಯ (Sir M Visvesvaraya) ಅವರ ಜನ್ಮದಿನದ ಅಂಗವಾಗಿ ಆಚರಿಸುತ್ತಿರುವ ಎಂಜಿನಿಯರ್‌ಗಳ ದಿನದ (Engineer's Day) ಪ್ರಯುಕ್ತ ವಿಶ್ವೇಶ್ವರಯ್ಯ ಅವರ ಭಾವಚಿತ್ರವನ್ನು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ  ಕಲಾವಿದ ಅಕ್ಷಯ್‌ ಜಾಲಿಹಾಳ (Akshay Jalihal) ಅವರು ರಂಗೋಲಿ ಮೂಲಕ ಬಿಡಿಸಿದರು. ಎಚ್‌ಡಿ ರಂಗೋಲಿ ಲಲಿತಕಲೆಯಲ್ಲಿಯೂ ಪರಿಣತಿ ಪಡೆದಿರುವ ಅಕ್ಷಯ್‌ ಜಾಲಿಹಾಳ ಸಿಕೆಪಿಯಿಂದ ಸಂಸ್ಕೃತದಲ್ಲಿ ಎಂಎ ಮತ್ತು ಲಲಿತಕಲೆಯಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿದ್ದಾರೆ. 

Engineers day 2022: ಸೌತ್‌ ಸಿನಿಮಾದ ಹಾಟೆಸ್ಟ್ ಎಂಜಿನಿಯರ್‌ಗಳು ಇವರು

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more