Engineer's Day: ನಮ್ಮ ಮೆಟ್ರೋದಲ್ಲಿ ರಂಗೋಲಿಯಲ್ಲಿ ಮೂಡಿದ ಸರ್‌ ಎಂ ವಿಶ್ವೇಶ್ವರಯ್ಯ

Engineer's Day: ನಮ್ಮ ಮೆಟ್ರೋದಲ್ಲಿ ರಂಗೋಲಿಯಲ್ಲಿ ಮೂಡಿದ ಸರ್‌ ಎಂ ವಿಶ್ವೇಶ್ವರಯ್ಯ

Published : Sep 16, 2022, 02:56 PM IST

Akshay Jalihal Rangoli Art: ವಿಶ್ವೇಶ್ವರಯ್ಯ ಅವರ ಭಾವಚಿತ್ರವನ್ನು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ  ಕಲಾವಿದ ಅಕ್ಷಯ್‌ ಜಾಲಿಹಾಳ ಅವರು ರಂಗೋಲಿ ಮೂಲಕ ಬಿಡಿಸಿದರು

ಬೆಂಗಳೂರು (ಸೆ. 16): ಸರ್‌ ಎಂ ವಿ ವಿಶ್ವೇಶ್ವರಯ್ಯ (Sir M Visvesvaraya) ಅವರ ಜನ್ಮದಿನದ ಅಂಗವಾಗಿ ಆಚರಿಸುತ್ತಿರುವ ಎಂಜಿನಿಯರ್‌ಗಳ ದಿನದ (Engineer's Day) ಪ್ರಯುಕ್ತ ವಿಶ್ವೇಶ್ವರಯ್ಯ ಅವರ ಭಾವಚಿತ್ರವನ್ನು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ  ಕಲಾವಿದ ಅಕ್ಷಯ್‌ ಜಾಲಿಹಾಳ (Akshay Jalihal) ಅವರು ರಂಗೋಲಿ ಮೂಲಕ ಬಿಡಿಸಿದರು. ಎಚ್‌ಡಿ ರಂಗೋಲಿ ಲಲಿತಕಲೆಯಲ್ಲಿಯೂ ಪರಿಣತಿ ಪಡೆದಿರುವ ಅಕ್ಷಯ್‌ ಜಾಲಿಹಾಳ ಸಿಕೆಪಿಯಿಂದ ಸಂಸ್ಕೃತದಲ್ಲಿ ಎಂಎ ಮತ್ತು ಲಲಿತಕಲೆಯಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿದ್ದಾರೆ. 

Engineers day 2022: ಸೌತ್‌ ಸಿನಿಮಾದ ಹಾಟೆಸ್ಟ್ ಎಂಜಿನಿಯರ್‌ಗಳು ಇವರು

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more