ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

Published : Jun 17, 2024, 04:50 PM ISTUpdated : Jun 17, 2024, 04:51 PM IST

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋದಕ್ಕೆ ಅತ್ಯಂತ ಪ್ರಬಲ ಸಾಕ್ಷ್ಯ ದೊರೆತಿದ್ದು,10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನ ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌​ನಲ್ಲಿ(Renukaswamy murder) ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ದೊರೆತಿದೆ. ಈ ಪ್ರಕರಣದಲ್ಲಿ ದರ್ಶನ್(Darshan), ಪವಿತ್ರಾ ಗೌಡ ನೇರ ಪಾತ್ರ ಇರುವ ಬಗ್ಗೆ ಹಲವು ಸಾಕ್ಷ್ಯ ಸಿಕ್ಕಿದೆ. 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನ ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ. ಕೊಲೆಯಲ್ಲಿ(Murder) ದರ್ಶನ್ ನೇರಭಾಗಿಯಾಗಿರೋದಕ್ಕೆ ಅತ್ಯಂತ ಪ್ರಬಲ ಸಾಕ್ಷ್ಯ ಸಿಕ್ಕಿದೆ. ದರ್ಶನ್ ಬಟ್ಟೆಗಳ ಮೇಲೆ ಕೊಲೆಯಾದ ರೇಣಕಾಸ್ವಾಮಿ ರಕ್ತದ ಗುರುತು ಪತ್ತೆಯಾಗಿದ್ದು, ದರ್ಶನ್ ಮನೆಯಿಂದ ರಕ್ತಸಿಕ್ತ ಬಟ್ಟೆಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪವಿತ್ರಾ ಗೌಡ (Pavithra Gowda) ನೇರ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳಿಗೆ ಸಾಕ್ಷ್ಯ ಸಿಕ್ಕಿದೆ. ಪವಿತ್ರಾ ಗೌಡ ಮನೆಯಿಂದ ಆಕೆಯ ಬಟ್ಟೆ, ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಬಟ್ಟೆ ಮತ್ತು ಚಪ್ಪಲಿ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ಕೊಲೆಯಾದ ರೇಣುಕಾಸ್ವಾಮಿ ರಕ್ತದ ಮಾದರಿಯನ್ನು ಪೊಲೀಸರು ಸಂಗ್ರಹಿಸಿದ್ದು, ದರ್ಶನ್ ಮತ್ತು ಪವಿತ್ರಾಗೌಡ ಬಟ್ಟೆ ಮೇಲೆ ಸಿಕ್ಕ ರಕ್ತದ ಮಾದರಿ FSLಗೆ ಕಳುಹಿಸಲಾಗಿದೆ. ರಕ್ತದ ಮಾದರಿ ರೇಣುಕಾಸ್ವಾಮಿ ರಕ್ತಕ್ಕೆ ಹೋಲಿಕೆಯಾದ್ರೆ ಕಂಟಕ ಕಟ್ಟಿಟ್ಟ ಬುತ್ತಿಯಾಗಿದೆ. 

ಇದನ್ನೂ ವೀಕ್ಷಿಸಿ:  ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more