ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

Published : Jun 17, 2024, 04:50 PM ISTUpdated : Jun 17, 2024, 04:51 PM IST

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋದಕ್ಕೆ ಅತ್ಯಂತ ಪ್ರಬಲ ಸಾಕ್ಷ್ಯ ದೊರೆತಿದ್ದು,10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನ ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌​ನಲ್ಲಿ(Renukaswamy murder) ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ದೊರೆತಿದೆ. ಈ ಪ್ರಕರಣದಲ್ಲಿ ದರ್ಶನ್(Darshan), ಪವಿತ್ರಾ ಗೌಡ ನೇರ ಪಾತ್ರ ಇರುವ ಬಗ್ಗೆ ಹಲವು ಸಾಕ್ಷ್ಯ ಸಿಕ್ಕಿದೆ. 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನ ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ. ಕೊಲೆಯಲ್ಲಿ(Murder) ದರ್ಶನ್ ನೇರಭಾಗಿಯಾಗಿರೋದಕ್ಕೆ ಅತ್ಯಂತ ಪ್ರಬಲ ಸಾಕ್ಷ್ಯ ಸಿಕ್ಕಿದೆ. ದರ್ಶನ್ ಬಟ್ಟೆಗಳ ಮೇಲೆ ಕೊಲೆಯಾದ ರೇಣಕಾಸ್ವಾಮಿ ರಕ್ತದ ಗುರುತು ಪತ್ತೆಯಾಗಿದ್ದು, ದರ್ಶನ್ ಮನೆಯಿಂದ ರಕ್ತಸಿಕ್ತ ಬಟ್ಟೆಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪವಿತ್ರಾ ಗೌಡ (Pavithra Gowda) ನೇರ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳಿಗೆ ಸಾಕ್ಷ್ಯ ಸಿಕ್ಕಿದೆ. ಪವಿತ್ರಾ ಗೌಡ ಮನೆಯಿಂದ ಆಕೆಯ ಬಟ್ಟೆ, ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಬಟ್ಟೆ ಮತ್ತು ಚಪ್ಪಲಿ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ಕೊಲೆಯಾದ ರೇಣುಕಾಸ್ವಾಮಿ ರಕ್ತದ ಮಾದರಿಯನ್ನು ಪೊಲೀಸರು ಸಂಗ್ರಹಿಸಿದ್ದು, ದರ್ಶನ್ ಮತ್ತು ಪವಿತ್ರಾಗೌಡ ಬಟ್ಟೆ ಮೇಲೆ ಸಿಕ್ಕ ರಕ್ತದ ಮಾದರಿ FSLಗೆ ಕಳುಹಿಸಲಾಗಿದೆ. ರಕ್ತದ ಮಾದರಿ ರೇಣುಕಾಸ್ವಾಮಿ ರಕ್ತಕ್ಕೆ ಹೋಲಿಕೆಯಾದ್ರೆ ಕಂಟಕ ಕಟ್ಟಿಟ್ಟ ಬುತ್ತಿಯಾಗಿದೆ. 

ಇದನ್ನೂ ವೀಕ್ಷಿಸಿ:  ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more