Uttara Kannada: ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು: ಪ್ರಧಾನಿ ಕಚೇರಿಗೂ ಪತ್ರ!

Uttara Kannada: ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು: ಪ್ರಧಾನಿ ಕಚೇರಿಗೂ ಪತ್ರ!

Published : Jan 18, 2022, 11:58 AM IST

*ನನಸಾಗಿಯೇ ಉಳಿದಿರುವ ನಿವೃತ್ತ ಸೈನಿಕರ ಸೂರಿನ ಕನಸು  
*ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು
*4-5 ಗುಂಟೆ ಜಾಗಕ್ಕೆ ಜಿಲ್ಲಾಡಳಿತ, ಪ್ರಧಾನಿ ಕಚೇರಿಗೂ ಪತ್ರ
*ಇರುವ ಜಾಗದಲ್ಲಿ ಮನೆ ಕಟ್ಟಲು'ಅತಿಕ್ರಮಣ ಜಾಗ' ಎಂಬ ತೊಡಕು
*ಸರ್ಕಾರಿ ಜಾಗದ ಕೊರತೆಯಿಂದ ಹೊಸ ಜಾಗ ಮಂಜೂರು ಮಾಡಲು ತೊಡಕು!
 

ಕಾರವಾರ (ಜ. 18): ಶತ್ರುಗಳಿಂದ ದೇಶದ ರಕ್ಷಣೆ ಮಾಡುತ್ತಾ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಯೋಧರು (Soldier) ಗಡಿ ಭದ್ರತೆಯಲ್ಲೇ ಜೀವನ ಕಳೆಯುತ್ತಾರೆ. ದೇಶಕ್ಕೆ ತಮ್ಮ ಕೊಡುಗೆ ನೀಡಿ ನಿವೃತ್ತಿ ಪಡೆದ ಬಳಿಕ ಸ್ವಂತ ಮನೆಯಲ್ಲಿ ಕುಟುಂಬದೊಂದಿಗೆ ನೆಮ್ಮದಿಯ ಜೀವನ ಸಾಗಿಸಬೇಕೆನ್ನುವುದು ಯೋಧರು ಕನಸ್ಸು. ಆದರೆ ಉತ್ತರಕನ್ನಡ ಜಿಲ್ಲೆಯ ಮೂಲದ ನಿವೃತ್ತ ಯೋಧರ ಈ ಕನಸ್ಸು ಮಾತ್ರ ಕನಸಾಗಿಯೇ ಉಳಿಯುವಂತಾಗಿದೆ. ಜಿಲ್ಲೆಯ ಸುಮಾರು 50ಕ್ಕೂ ಅಧಿಕ ನಿವೃತ್ತ ಯೋಧರಿಗೆ ಈವರೆಗೂ ಜಿಲ್ಲಾಡಳಿತ ಭೂಮಿಯೇ ಮಂಜೂರು ಮಾಡಿಲ್ಲದ್ದರಿಂದ ಇಂದಿಗೂ ನಿವೃತ್ತ ಯೋಧರು ಭೂಮಿಗಾಗಿ ಅಲೆದಾಡುವಂತಾಗಿದೆ.

ಇದನ್ನೂ ಓದಿ: ದೇಶದ ಸೇನಾ ಪಡೆಗೆ ಶತ್ರು ‘ಕಣ್ತಪ್ಪಿಸುವಂಥ’ ನೂತನ ಸಮವಸ್ತ್ರ: 14 ವರ್ಷಗಳ ಬಳಿಕ ಬದಲಾವಣೆ!

ಕಾರವಾರ ತಾಲೂಕಿನ ಕೆರವಾಡಿ ಗ್ರಾಮದ ನಿವೃತ್ತ ಸೈನಿಕ ರಮೇಶ ನಾಯ್ಕ ಹಲವು ವರ್ಷಗಳಿಂದ ಸರಕಾರದ ಸವಲತ್ತಿಗಾಗಿ ಅಲೆದಾಡುತ್ತಿದ್ದಾರೆ. ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯ ನಂತರವೂ ಜೀವನಕ್ಕಾಗಿ ಬ್ಯಾಂಕ್‌ನಲ್ಲಿ ಸೆಕ್ಯೂರಿಟಿಗಾರ್ಡ್ ಕೆಲಸ ಮಾಡಿಕೊಂಡಿದ್ದರು. ಕೆರವಾಡಿ ಗ್ರಾಮದ ಅತಿಕ್ರಮಣ ಜಮೀನಿನಲ್ಲಿ ಮನೆಯೊಂದನ್ನು ಕಟ್ಟಿಕೊಂಡು ಅವರು ಜೀವನ ಸಾಗಿಸುತ್ತಿದ್ದರಾದ್ರೂ, ಕಳೆದ ಮಳೆಗಾಲದಲ್ಲಿ ಆ ಮನೆಯೂ ನೀರಿನಲ್ಲಿ ಮುಳುಗಿ ಹಾಳಾಗಿ ಹೋಗಿದೆ. ಇದರಿಂದಾಗಿ ಸದ್ಯಕ್ಕೆ ಯಾರದ್ದೋ ಬಾಡಿಗೆ ಮನೆಯಲ್ಲಿ ರಮೇಶ್ ನಾಯ್ಕ ನೆಲೆಸಿದ್ದಾರೆ ಈ ಕುರಿತ ಒಂದು ಸ್ಟೋರಿ ಇಲ್ಲಿದೆ ನೋಡಿ. 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more