Uttara Kannada: ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು: ಪ್ರಧಾನಿ ಕಚೇರಿಗೂ ಪತ್ರ!

Uttara Kannada: ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು: ಪ್ರಧಾನಿ ಕಚೇರಿಗೂ ಪತ್ರ!

Published : Jan 18, 2022, 11:58 AM IST

*ನನಸಾಗಿಯೇ ಉಳಿದಿರುವ ನಿವೃತ್ತ ಸೈನಿಕರ ಸೂರಿನ ಕನಸು  
*ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು
*4-5 ಗುಂಟೆ ಜಾಗಕ್ಕೆ ಜಿಲ್ಲಾಡಳಿತ, ಪ್ರಧಾನಿ ಕಚೇರಿಗೂ ಪತ್ರ
*ಇರುವ ಜಾಗದಲ್ಲಿ ಮನೆ ಕಟ್ಟಲು'ಅತಿಕ್ರಮಣ ಜಾಗ' ಎಂಬ ತೊಡಕು
*ಸರ್ಕಾರಿ ಜಾಗದ ಕೊರತೆಯಿಂದ ಹೊಸ ಜಾಗ ಮಂಜೂರು ಮಾಡಲು ತೊಡಕು!
 

ಕಾರವಾರ (ಜ. 18): ಶತ್ರುಗಳಿಂದ ದೇಶದ ರಕ್ಷಣೆ ಮಾಡುತ್ತಾ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಯೋಧರು (Soldier) ಗಡಿ ಭದ್ರತೆಯಲ್ಲೇ ಜೀವನ ಕಳೆಯುತ್ತಾರೆ. ದೇಶಕ್ಕೆ ತಮ್ಮ ಕೊಡುಗೆ ನೀಡಿ ನಿವೃತ್ತಿ ಪಡೆದ ಬಳಿಕ ಸ್ವಂತ ಮನೆಯಲ್ಲಿ ಕುಟುಂಬದೊಂದಿಗೆ ನೆಮ್ಮದಿಯ ಜೀವನ ಸಾಗಿಸಬೇಕೆನ್ನುವುದು ಯೋಧರು ಕನಸ್ಸು. ಆದರೆ ಉತ್ತರಕನ್ನಡ ಜಿಲ್ಲೆಯ ಮೂಲದ ನಿವೃತ್ತ ಯೋಧರ ಈ ಕನಸ್ಸು ಮಾತ್ರ ಕನಸಾಗಿಯೇ ಉಳಿಯುವಂತಾಗಿದೆ. ಜಿಲ್ಲೆಯ ಸುಮಾರು 50ಕ್ಕೂ ಅಧಿಕ ನಿವೃತ್ತ ಯೋಧರಿಗೆ ಈವರೆಗೂ ಜಿಲ್ಲಾಡಳಿತ ಭೂಮಿಯೇ ಮಂಜೂರು ಮಾಡಿಲ್ಲದ್ದರಿಂದ ಇಂದಿಗೂ ನಿವೃತ್ತ ಯೋಧರು ಭೂಮಿಗಾಗಿ ಅಲೆದಾಡುವಂತಾಗಿದೆ.

ಇದನ್ನೂ ಓದಿ: ದೇಶದ ಸೇನಾ ಪಡೆಗೆ ಶತ್ರು ‘ಕಣ್ತಪ್ಪಿಸುವಂಥ’ ನೂತನ ಸಮವಸ್ತ್ರ: 14 ವರ್ಷಗಳ ಬಳಿಕ ಬದಲಾವಣೆ!

ಕಾರವಾರ ತಾಲೂಕಿನ ಕೆರವಾಡಿ ಗ್ರಾಮದ ನಿವೃತ್ತ ಸೈನಿಕ ರಮೇಶ ನಾಯ್ಕ ಹಲವು ವರ್ಷಗಳಿಂದ ಸರಕಾರದ ಸವಲತ್ತಿಗಾಗಿ ಅಲೆದಾಡುತ್ತಿದ್ದಾರೆ. ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯ ನಂತರವೂ ಜೀವನಕ್ಕಾಗಿ ಬ್ಯಾಂಕ್‌ನಲ್ಲಿ ಸೆಕ್ಯೂರಿಟಿಗಾರ್ಡ್ ಕೆಲಸ ಮಾಡಿಕೊಂಡಿದ್ದರು. ಕೆರವಾಡಿ ಗ್ರಾಮದ ಅತಿಕ್ರಮಣ ಜಮೀನಿನಲ್ಲಿ ಮನೆಯೊಂದನ್ನು ಕಟ್ಟಿಕೊಂಡು ಅವರು ಜೀವನ ಸಾಗಿಸುತ್ತಿದ್ದರಾದ್ರೂ, ಕಳೆದ ಮಳೆಗಾಲದಲ್ಲಿ ಆ ಮನೆಯೂ ನೀರಿನಲ್ಲಿ ಮುಳುಗಿ ಹಾಳಾಗಿ ಹೋಗಿದೆ. ಇದರಿಂದಾಗಿ ಸದ್ಯಕ್ಕೆ ಯಾರದ್ದೋ ಬಾಡಿಗೆ ಮನೆಯಲ್ಲಿ ರಮೇಶ್ ನಾಯ್ಕ ನೆಲೆಸಿದ್ದಾರೆ ಈ ಕುರಿತ ಒಂದು ಸ್ಟೋರಿ ಇಲ್ಲಿದೆ ನೋಡಿ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more