ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

Published : Jul 21, 2023, 01:29 PM IST

ನೈತಿಕ ಪೊಲೀಸ್‌ ಗಿರಿಯಲ್ಲಿ ಭಾಗಿಯಾದ ಮೂವರು ಭಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ.
 

ಮತ್ತೊಂದು ಧರ್ಮ ಸಮರಕ್ಕೆ ಕರಾವಳಿ ಸಜ್ಜಾಯ್ತಾ ಎಂಬ ಪ್ರಶ್ನೆ ಇದೀಗ ಮೂಡಲಾರಂಭಿಸಿದೆ. ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್‌ ವಿಂಗ್‌ ಆ್ಯಕ್ಷಿವ್‌ ಆಗಿದೆ. ಹಿಂದೂ ಕಾರ್ಯಕರ್ತರ ವಿರುದ್ಧ ಮೊದಲ ಅಸ್ತ್ರವನ್ನು ಪ್ರಯೋಗ ಮಾಡಲಾಗುತ್ತಿದೆ. ಮೂವರು ಭಜರಂಗದಳ ಕಾರ್ಯಕರ್ತರಿಗೆ(bajrang dal) ಗಡಿಪಾರು ನೋಟಿಸ್‌ನನ್ನು ನೀಡಲಾಗಿದೆ. ಇವರು ನೈತಿಕ ಪೊಲೀಸ್‌ ಗಿರಿಯಲ್ಲಿ(Moral Police) ಭಾಗಿಯಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚಿಸಲಾಗಿದೆ. ದಕ್ಷಿಣ ಕನ್ನಡದ(Dakshina Kannada)ಮೂವರು ಹಿಂದೂ ಕಾರ್ಯಕರ್ತರನ್ನು ಗಡಿಪಾಟು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‌ ಗಿರಿಯಲ್ಲಿ ಇವರು ಭಾಗಿಯಾಗಿದ್ದರು. ಸುಲ್ತಾನ್‌ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಗಲಾಟೆ ಮಾಡಿದ್ದರು. ಸ್ಥಳೀಯ ಠಾಣೆ ಪೊಲೀಸರು ಗಡಿಪಾರಿಗೆ ವರದಿ ಸಲ್ಲಿಸಿದ್ದರು.

ಇದನ್ನೂ ವೀಕ್ಷಿಸಿ:  ಹೆತ್ತ ತಂದೆ- ತಾಯಿಗೆ ಚಟ್ಟ ಕಟ್ಟಿದ ಸೈಕೋ ಮಗ: ಅಪ್ಪ-ಅಮ್ಮ, ಮಕ್ಕಳು..ಇಲ್ಲಿ ಸಂಬಂಧಗಳಿಗಿಲ್ವಾ ಬೆಲೆ..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more