ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

Published : Jul 21, 2023, 01:29 PM IST

ನೈತಿಕ ಪೊಲೀಸ್‌ ಗಿರಿಯಲ್ಲಿ ಭಾಗಿಯಾದ ಮೂವರು ಭಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ.
 

ಮತ್ತೊಂದು ಧರ್ಮ ಸಮರಕ್ಕೆ ಕರಾವಳಿ ಸಜ್ಜಾಯ್ತಾ ಎಂಬ ಪ್ರಶ್ನೆ ಇದೀಗ ಮೂಡಲಾರಂಭಿಸಿದೆ. ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್‌ ವಿಂಗ್‌ ಆ್ಯಕ್ಷಿವ್‌ ಆಗಿದೆ. ಹಿಂದೂ ಕಾರ್ಯಕರ್ತರ ವಿರುದ್ಧ ಮೊದಲ ಅಸ್ತ್ರವನ್ನು ಪ್ರಯೋಗ ಮಾಡಲಾಗುತ್ತಿದೆ. ಮೂವರು ಭಜರಂಗದಳ ಕಾರ್ಯಕರ್ತರಿಗೆ(bajrang dal) ಗಡಿಪಾರು ನೋಟಿಸ್‌ನನ್ನು ನೀಡಲಾಗಿದೆ. ಇವರು ನೈತಿಕ ಪೊಲೀಸ್‌ ಗಿರಿಯಲ್ಲಿ(Moral Police) ಭಾಗಿಯಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚಿಸಲಾಗಿದೆ. ದಕ್ಷಿಣ ಕನ್ನಡದ(Dakshina Kannada)ಮೂವರು ಹಿಂದೂ ಕಾರ್ಯಕರ್ತರನ್ನು ಗಡಿಪಾಟು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‌ ಗಿರಿಯಲ್ಲಿ ಇವರು ಭಾಗಿಯಾಗಿದ್ದರು. ಸುಲ್ತಾನ್‌ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಗಲಾಟೆ ಮಾಡಿದ್ದರು. ಸ್ಥಳೀಯ ಠಾಣೆ ಪೊಲೀಸರು ಗಡಿಪಾರಿಗೆ ವರದಿ ಸಲ್ಲಿಸಿದ್ದರು.

ಇದನ್ನೂ ವೀಕ್ಷಿಸಿ:  ಹೆತ್ತ ತಂದೆ- ತಾಯಿಗೆ ಚಟ್ಟ ಕಟ್ಟಿದ ಸೈಕೋ ಮಗ: ಅಪ್ಪ-ಅಮ್ಮ, ಮಕ್ಕಳು..ಇಲ್ಲಿ ಸಂಬಂಧಗಳಿಗಿಲ್ವಾ ಬೆಲೆ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more