ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

ಮತ್ತೊಂದು ಧರ್ಮ ಸಮರಕ್ಕೆ ಸಜ್ಜಾಯ್ತಾ ಕರಾವಳಿ..?: ಆ್ಯಕ್ಷಿವ್‌ ಆಯ್ತು ಆ್ಯಂಟಿ ಕಮ್ಯೂನಲ್‌ ವಿಂಗ್‌..!

Published : Jul 21, 2023, 01:29 PM IST

ನೈತಿಕ ಪೊಲೀಸ್‌ ಗಿರಿಯಲ್ಲಿ ಭಾಗಿಯಾದ ಮೂವರು ಭಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ.
 

ಮತ್ತೊಂದು ಧರ್ಮ ಸಮರಕ್ಕೆ ಕರಾವಳಿ ಸಜ್ಜಾಯ್ತಾ ಎಂಬ ಪ್ರಶ್ನೆ ಇದೀಗ ಮೂಡಲಾರಂಭಿಸಿದೆ. ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್‌ ವಿಂಗ್‌ ಆ್ಯಕ್ಷಿವ್‌ ಆಗಿದೆ. ಹಿಂದೂ ಕಾರ್ಯಕರ್ತರ ವಿರುದ್ಧ ಮೊದಲ ಅಸ್ತ್ರವನ್ನು ಪ್ರಯೋಗ ಮಾಡಲಾಗುತ್ತಿದೆ. ಮೂವರು ಭಜರಂಗದಳ ಕಾರ್ಯಕರ್ತರಿಗೆ(bajrang dal) ಗಡಿಪಾರು ನೋಟಿಸ್‌ನನ್ನು ನೀಡಲಾಗಿದೆ. ಇವರು ನೈತಿಕ ಪೊಲೀಸ್‌ ಗಿರಿಯಲ್ಲಿ(Moral Police) ಭಾಗಿಯಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚಿಸಲಾಗಿದೆ. ದಕ್ಷಿಣ ಕನ್ನಡದ(Dakshina Kannada)ಮೂವರು ಹಿಂದೂ ಕಾರ್ಯಕರ್ತರನ್ನು ಗಡಿಪಾಟು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‌ ಗಿರಿಯಲ್ಲಿ ಇವರು ಭಾಗಿಯಾಗಿದ್ದರು. ಸುಲ್ತಾನ್‌ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಗಲಾಟೆ ಮಾಡಿದ್ದರು. ಸ್ಥಳೀಯ ಠಾಣೆ ಪೊಲೀಸರು ಗಡಿಪಾರಿಗೆ ವರದಿ ಸಲ್ಲಿಸಿದ್ದರು.

ಇದನ್ನೂ ವೀಕ್ಷಿಸಿ:  ಹೆತ್ತ ತಂದೆ- ತಾಯಿಗೆ ಚಟ್ಟ ಕಟ್ಟಿದ ಸೈಕೋ ಮಗ: ಅಪ್ಪ-ಅಮ್ಮ, ಮಕ್ಕಳು..ಇಲ್ಲಿ ಸಂಬಂಧಗಳಿಗಿಲ್ವಾ ಬೆಲೆ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more