ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

Published : Dec 12, 2024, 08:22 PM ISTUpdated : Dec 12, 2024, 08:23 PM IST

ರಾಮನಗರದಲ್ಲಿ ಬಡತನದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಒಂದು ತಿಂಗಳ ಹಸುಗೂಸನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಗಂಡನಿಗೆ ತಿಳಿಯದಂತೆ ಮಗುವನ್ನು ಮಾರಾಟ ಮಾಡಿದ್ದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಡತನ ಎನ್ನುವುದು ಎಷ್ಟು ಕ್ರೂರ ಎಂದು ಅದನ್ನು ಅನುಭವಿಸಿದವರಿಗೆ ಗೊತ್ತು. ಆದರೆ, ದುಡಿದು ತಂದು ಹಾಕುವ ಗಂಡ ಹಾಗೂ ಮನೆಯಲ್ಲಿನ ಗಂಡಸರು ಮನೆ ತುಂಬಾ ಮಕ್ಕಳನ್ನು ಮಾಡಿ ಅಲ್ಪ ದುಡಿಮೆಯಿಂದ ಜೀವನ ನಡೆಸುವ ಪರಿಸ್ಥಿತಿಯನ್ನು ಹೆಂಡತಿಗೆ ತಂದು ಹಾಕುತ್ತಾರೆ. ಇಂದಿನ ಬೆಲೆ ಏರಿಕೆ ಜಮಾನದಲ್ಲಿ ಪಕ್ಕದ ಮನೆಯಲ್ಲಿ ಹೆಣ ಬಿದ್ದರೂ ತಿರುಗಿ ನೋಡದ ಸಿಟಿ ಜನರ ನಡುವೆ ಊಟಕ್ಕೆ ಗತಿ ಇಲ್ಲದಂತೆ ಜೀವನ ಮಾಡುವುದು ನಿಜಕ್ಕೂ ನರಕದಂತೆ ಭಾಸವಾಗುತ್ತದೆ. ತಾನು ಗಂಡ ಬರುವವರೆಗೂ ಹಸಿವಿನಿಂದ ಬಳಲಿದರೂ ಸಹಿಸಿಕೊಳ್ಳಬಹುದು. ಆದರೆ, ಒಬ್ಬ ತಾಯಿಯಾಗಿ ಮಕ್ಕಳು ಹಸಿವಿನಿಂದ ಬಳಲುತ್ತಿದ್ದರೆ ಹೇಗೆ ತಾನೆ ಸಹಿಸಿಕೊಳ್ಳುತ್ತಾಳೆ ಹೇಳಿ.

ಅದೇ ರಿತಿ ಮನೆ ತುಂಬಾ ಮಕ್ಕಳಿದ್ದರೂ ಗಂಡನ ದಿನಗೂಲಿ ಮೇಲೆಯೇ ಜೀವನ ನಡೆಸುತ್ತಿದ್ದ ಹೆಂಡತಿ ಇದೀಗ ತನ್ನ ಸ್ವಂತ ಮಗುವೊಂದನ್ನು ಕುಟುಂಬ ನಿರ್ಹಣೆಗಾಗಿ ಮಾರಾಟ ಮಾಡಿದ ದಯನೀಯ ಸ್ಥಿತಿಯ ಘಟನೆ ರಾಮನಗರದ ಸಿಟಿಯಲ್ಲಿ ನಡೆದಿದೆ. ತನ್ನ ಒಂದು ತಿಂಗಳ ಹಸುಗೂಸನ್ನು 1.5 ಲfಷ ರೂ. ಹಣಕ್ಕೆ ಮಾರಾಟ ಮಾಡಿ ಬಂದಿದ್ದಾಳೆ. ಕೂಲಿ ಕೆಲಸ ಮಾಡುತ್ತಾ ಬಡತನದಲ್ಲಿ ಹೆಂಡತಿ ಮಕ್ಕಳನ್ನು ಸಾಕುತ್ತಿದ್ದ ಗಂಡ ತನ್ನ ಚಿಕ್ಕ ಮಗುವೆಲ್ಲಿ ಎಂದು ಹೆಂಡತಿಯನ್ನು ಕೇಳಿದರೆ ಸಂಬಂಧಿಕರ ಮನೆಯಲ್ಲಿ ಬಿಟ್ಟು ಬಂದಿರುವುದಾಗಿ ಸುಳ್ಳು ಹೇಳಿದ್ದಾಳೆ. ಈ ಘಟನೆ ನಡೆದು ಒಂದು ತಿಂಗಳ ನಂತರ ಬೆಳಕಿಗೆ ಬಂದಿದ್ದು, ಅಕ್ರಮವಾಗಿ ಮಗು ಮಾರಾಟ ಮಾಡಿದ್ದ ತಾಯಿ ನಸ್ರೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷದ ಹಿಂದೆ ಸದ್ದಾಂ ಮತ್ತು ನಸ್ರೀನ್ ಮದುವೆ ಮಾಡಿಕೊಂಡಿದ್ದರು. ರಾಮನಗರದಲ್ಲಿ ವಿವಿಧ ಅಂಗಡಿ, ಮಯಂಗಟ್ಟು ಹಾಗೂ ಇತರೆ ಮನೆ ಕೆಲಸ ಸೇರಿದಂತೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನಿಗೆ ಗೊತ್ತಿಲ್ಲದೆ ಮಗು ಮಾರಾಟ ಮಾಡಿದ ಪತ್ನಿ ಇದೀಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more