ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

Published : Nov 07, 2022, 05:18 PM IST

ರಾಯಚೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಬೀಜ ಮಾರಾಟ ಮಾಡಲಾಗಿದ್ದು, ರೈತ ಕಂಗಾಲಾಗಿದ್ದಾನೆ.

ಭರವಸೆ ಮತ್ತು ಚೀತಾ ಕಂಪನಿಯ ಹೆಸರಿನಲ್ಲಿ ನಕಲಿ ಬೀಜ ಮಾರಾಟದ ಶಂಕೆ ವ್ಯಕ್ತವಾಗಿದ್ದು, ರಾಯಚೂರು ಜಿಲ್ಲೆ ದೇವದುರ್ಗ ತಾ. ಮಾತಪಳ್ಳಿ ಗ್ರಾಮದ ರೈತ ಈಗ ಪರದಾಡುತ್ತಿದ್ದಾನೆ. ಪ್ರತಿಷ್ಠಿತ ಕಂಪನಿ ಹೆಸರಿನ ಬೀಜವೆಂದು ತಂದು ಬಿತ್ತನೆ ಮಾಡಿದ ರೈತ ಈಗ ಕಂಗಾಲಾಗಿದ್ದು, 120 ದಿನಗಳ ಬಳಿಕ ನಕಲಿ ಬೀಜದ ನಿಜ ಬಣ್ಣ ಬಯಲಾಗಿದೆ. ಬೆಳೆದು ನಿಂತ ಹತ್ತಿಗಿಡಗಳಿಗೆ ಹೂ- ಕಾಯಿ ಆಗುತ್ತಿಲ್ಲ. ರೈತ ಶಿವರಾಜ್ 7 ಎಕರೆ 10 ಗುಂಟೆ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆಗೆ, ಗೊಬ್ಬರ ಮತ್ತು ಔಷಧಿ ಸಿಂಪಡಣೆ ಮಾಡಿದ್ರೂ ಹೂ-ಕಾಯಿಗಳು ಬರುತ್ತಿಲ್ಲ. ದೇವದುರ್ಗ ಪಟ್ಟಣದ ಆರ್ಯನ್ ಆಗ್ರೋ ಏಜೇನ್ಸಿ ಹತ್ತಿ ಬೀಜ ನೀಡಿದ್ದು, ಹೂ- ಕಾಯಿ ಬಂದಿಲ್ಲವೆಂದು ರೈತ ಹೇಳಿದ್ರೆ ಅಂಗಡಿ ಮಾಲೀಕರು ಕ್ಯಾರೆ ಅನ್ನುತ್ತಿಲ್ಲ. ಸಾಲ ಮಾಡಿ ಸಾವಿರಾರು ರೂ. ಖರ್ಚು ಮಾಡಿದ ರೈತ, ಅತ್ತ ಬೆಳೆಯೂ ಇಲ್ಲದೆ ಇತ್ತ ಹಣವೂ ಇಲ್ಲದೆ ಪರದಾಟ ನಡೆಸಿದ್ದಾನೆ.

ಮಳೆಯಿಂದ ಮನೆ ಕುಸಿತ, ಪರಿಹಾರದಲ್ಲಿ ತಾರತಮ್ಯ: ದಯಾಮರಣಕ್ಕೆ ತಾಯಿ- ಮಗ ಪತ್ರ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more