ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

Published : Nov 07, 2022, 05:18 PM IST

ರಾಯಚೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಬೀಜ ಮಾರಾಟ ಮಾಡಲಾಗಿದ್ದು, ರೈತ ಕಂಗಾಲಾಗಿದ್ದಾನೆ.

ಭರವಸೆ ಮತ್ತು ಚೀತಾ ಕಂಪನಿಯ ಹೆಸರಿನಲ್ಲಿ ನಕಲಿ ಬೀಜ ಮಾರಾಟದ ಶಂಕೆ ವ್ಯಕ್ತವಾಗಿದ್ದು, ರಾಯಚೂರು ಜಿಲ್ಲೆ ದೇವದುರ್ಗ ತಾ. ಮಾತಪಳ್ಳಿ ಗ್ರಾಮದ ರೈತ ಈಗ ಪರದಾಡುತ್ತಿದ್ದಾನೆ. ಪ್ರತಿಷ್ಠಿತ ಕಂಪನಿ ಹೆಸರಿನ ಬೀಜವೆಂದು ತಂದು ಬಿತ್ತನೆ ಮಾಡಿದ ರೈತ ಈಗ ಕಂಗಾಲಾಗಿದ್ದು, 120 ದಿನಗಳ ಬಳಿಕ ನಕಲಿ ಬೀಜದ ನಿಜ ಬಣ್ಣ ಬಯಲಾಗಿದೆ. ಬೆಳೆದು ನಿಂತ ಹತ್ತಿಗಿಡಗಳಿಗೆ ಹೂ- ಕಾಯಿ ಆಗುತ್ತಿಲ್ಲ. ರೈತ ಶಿವರಾಜ್ 7 ಎಕರೆ 10 ಗುಂಟೆ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆಗೆ, ಗೊಬ್ಬರ ಮತ್ತು ಔಷಧಿ ಸಿಂಪಡಣೆ ಮಾಡಿದ್ರೂ ಹೂ-ಕಾಯಿಗಳು ಬರುತ್ತಿಲ್ಲ. ದೇವದುರ್ಗ ಪಟ್ಟಣದ ಆರ್ಯನ್ ಆಗ್ರೋ ಏಜೇನ್ಸಿ ಹತ್ತಿ ಬೀಜ ನೀಡಿದ್ದು, ಹೂ- ಕಾಯಿ ಬಂದಿಲ್ಲವೆಂದು ರೈತ ಹೇಳಿದ್ರೆ ಅಂಗಡಿ ಮಾಲೀಕರು ಕ್ಯಾರೆ ಅನ್ನುತ್ತಿಲ್ಲ. ಸಾಲ ಮಾಡಿ ಸಾವಿರಾರು ರೂ. ಖರ್ಚು ಮಾಡಿದ ರೈತ, ಅತ್ತ ಬೆಳೆಯೂ ಇಲ್ಲದೆ ಇತ್ತ ಹಣವೂ ಇಲ್ಲದೆ ಪರದಾಟ ನಡೆಸಿದ್ದಾನೆ.

ಮಳೆಯಿಂದ ಮನೆ ಕುಸಿತ, ಪರಿಹಾರದಲ್ಲಿ ತಾರತಮ್ಯ: ದಯಾಮರಣಕ್ಕೆ ತಾಯಿ- ಮಗ ಪತ್ರ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more