ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

Published : Nov 07, 2022, 05:18 PM IST

ರಾಯಚೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಬೀಜ ಮಾರಾಟ ಮಾಡಲಾಗಿದ್ದು, ರೈತ ಕಂಗಾಲಾಗಿದ್ದಾನೆ.

ಭರವಸೆ ಮತ್ತು ಚೀತಾ ಕಂಪನಿಯ ಹೆಸರಿನಲ್ಲಿ ನಕಲಿ ಬೀಜ ಮಾರಾಟದ ಶಂಕೆ ವ್ಯಕ್ತವಾಗಿದ್ದು, ರಾಯಚೂರು ಜಿಲ್ಲೆ ದೇವದುರ್ಗ ತಾ. ಮಾತಪಳ್ಳಿ ಗ್ರಾಮದ ರೈತ ಈಗ ಪರದಾಡುತ್ತಿದ್ದಾನೆ. ಪ್ರತಿಷ್ಠಿತ ಕಂಪನಿ ಹೆಸರಿನ ಬೀಜವೆಂದು ತಂದು ಬಿತ್ತನೆ ಮಾಡಿದ ರೈತ ಈಗ ಕಂಗಾಲಾಗಿದ್ದು, 120 ದಿನಗಳ ಬಳಿಕ ನಕಲಿ ಬೀಜದ ನಿಜ ಬಣ್ಣ ಬಯಲಾಗಿದೆ. ಬೆಳೆದು ನಿಂತ ಹತ್ತಿಗಿಡಗಳಿಗೆ ಹೂ- ಕಾಯಿ ಆಗುತ್ತಿಲ್ಲ. ರೈತ ಶಿವರಾಜ್ 7 ಎಕರೆ 10 ಗುಂಟೆ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆಗೆ, ಗೊಬ್ಬರ ಮತ್ತು ಔಷಧಿ ಸಿಂಪಡಣೆ ಮಾಡಿದ್ರೂ ಹೂ-ಕಾಯಿಗಳು ಬರುತ್ತಿಲ್ಲ. ದೇವದುರ್ಗ ಪಟ್ಟಣದ ಆರ್ಯನ್ ಆಗ್ರೋ ಏಜೇನ್ಸಿ ಹತ್ತಿ ಬೀಜ ನೀಡಿದ್ದು, ಹೂ- ಕಾಯಿ ಬಂದಿಲ್ಲವೆಂದು ರೈತ ಹೇಳಿದ್ರೆ ಅಂಗಡಿ ಮಾಲೀಕರು ಕ್ಯಾರೆ ಅನ್ನುತ್ತಿಲ್ಲ. ಸಾಲ ಮಾಡಿ ಸಾವಿರಾರು ರೂ. ಖರ್ಚು ಮಾಡಿದ ರೈತ, ಅತ್ತ ಬೆಳೆಯೂ ಇಲ್ಲದೆ ಇತ್ತ ಹಣವೂ ಇಲ್ಲದೆ ಪರದಾಟ ನಡೆಸಿದ್ದಾನೆ.

ಮಳೆಯಿಂದ ಮನೆ ಕುಸಿತ, ಪರಿಹಾರದಲ್ಲಿ ತಾರತಮ್ಯ: ದಯಾಮರಣಕ್ಕೆ ತಾಯಿ- ಮಗ ಪತ್ರ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more