ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

Published : Nov 07, 2022, 05:18 PM IST

ರಾಯಚೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಬೀಜ ಮಾರಾಟ ಮಾಡಲಾಗಿದ್ದು, ರೈತ ಕಂಗಾಲಾಗಿದ್ದಾನೆ.

ಭರವಸೆ ಮತ್ತು ಚೀತಾ ಕಂಪನಿಯ ಹೆಸರಿನಲ್ಲಿ ನಕಲಿ ಬೀಜ ಮಾರಾಟದ ಶಂಕೆ ವ್ಯಕ್ತವಾಗಿದ್ದು, ರಾಯಚೂರು ಜಿಲ್ಲೆ ದೇವದುರ್ಗ ತಾ. ಮಾತಪಳ್ಳಿ ಗ್ರಾಮದ ರೈತ ಈಗ ಪರದಾಡುತ್ತಿದ್ದಾನೆ. ಪ್ರತಿಷ್ಠಿತ ಕಂಪನಿ ಹೆಸರಿನ ಬೀಜವೆಂದು ತಂದು ಬಿತ್ತನೆ ಮಾಡಿದ ರೈತ ಈಗ ಕಂಗಾಲಾಗಿದ್ದು, 120 ದಿನಗಳ ಬಳಿಕ ನಕಲಿ ಬೀಜದ ನಿಜ ಬಣ್ಣ ಬಯಲಾಗಿದೆ. ಬೆಳೆದು ನಿಂತ ಹತ್ತಿಗಿಡಗಳಿಗೆ ಹೂ- ಕಾಯಿ ಆಗುತ್ತಿಲ್ಲ. ರೈತ ಶಿವರಾಜ್ 7 ಎಕರೆ 10 ಗುಂಟೆ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆಗೆ, ಗೊಬ್ಬರ ಮತ್ತು ಔಷಧಿ ಸಿಂಪಡಣೆ ಮಾಡಿದ್ರೂ ಹೂ-ಕಾಯಿಗಳು ಬರುತ್ತಿಲ್ಲ. ದೇವದುರ್ಗ ಪಟ್ಟಣದ ಆರ್ಯನ್ ಆಗ್ರೋ ಏಜೇನ್ಸಿ ಹತ್ತಿ ಬೀಜ ನೀಡಿದ್ದು, ಹೂ- ಕಾಯಿ ಬಂದಿಲ್ಲವೆಂದು ರೈತ ಹೇಳಿದ್ರೆ ಅಂಗಡಿ ಮಾಲೀಕರು ಕ್ಯಾರೆ ಅನ್ನುತ್ತಿಲ್ಲ. ಸಾಲ ಮಾಡಿ ಸಾವಿರಾರು ರೂ. ಖರ್ಚು ಮಾಡಿದ ರೈತ, ಅತ್ತ ಬೆಳೆಯೂ ಇಲ್ಲದೆ ಇತ್ತ ಹಣವೂ ಇಲ್ಲದೆ ಪರದಾಟ ನಡೆಸಿದ್ದಾನೆ.

ಮಳೆಯಿಂದ ಮನೆ ಕುಸಿತ, ಪರಿಹಾರದಲ್ಲಿ ತಾರತಮ್ಯ: ದಯಾಮರಣಕ್ಕೆ ತಾಯಿ- ಮಗ ಪತ್ರ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more