ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

Published : Nov 07, 2022, 05:18 PM IST

ರಾಯಚೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಬೀಜ ಮಾರಾಟ ಮಾಡಲಾಗಿದ್ದು, ರೈತ ಕಂಗಾಲಾಗಿದ್ದಾನೆ.

ಭರವಸೆ ಮತ್ತು ಚೀತಾ ಕಂಪನಿಯ ಹೆಸರಿನಲ್ಲಿ ನಕಲಿ ಬೀಜ ಮಾರಾಟದ ಶಂಕೆ ವ್ಯಕ್ತವಾಗಿದ್ದು, ರಾಯಚೂರು ಜಿಲ್ಲೆ ದೇವದುರ್ಗ ತಾ. ಮಾತಪಳ್ಳಿ ಗ್ರಾಮದ ರೈತ ಈಗ ಪರದಾಡುತ್ತಿದ್ದಾನೆ. ಪ್ರತಿಷ್ಠಿತ ಕಂಪನಿ ಹೆಸರಿನ ಬೀಜವೆಂದು ತಂದು ಬಿತ್ತನೆ ಮಾಡಿದ ರೈತ ಈಗ ಕಂಗಾಲಾಗಿದ್ದು, 120 ದಿನಗಳ ಬಳಿಕ ನಕಲಿ ಬೀಜದ ನಿಜ ಬಣ್ಣ ಬಯಲಾಗಿದೆ. ಬೆಳೆದು ನಿಂತ ಹತ್ತಿಗಿಡಗಳಿಗೆ ಹೂ- ಕಾಯಿ ಆಗುತ್ತಿಲ್ಲ. ರೈತ ಶಿವರಾಜ್ 7 ಎಕರೆ 10 ಗುಂಟೆ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆಗೆ, ಗೊಬ್ಬರ ಮತ್ತು ಔಷಧಿ ಸಿಂಪಡಣೆ ಮಾಡಿದ್ರೂ ಹೂ-ಕಾಯಿಗಳು ಬರುತ್ತಿಲ್ಲ. ದೇವದುರ್ಗ ಪಟ್ಟಣದ ಆರ್ಯನ್ ಆಗ್ರೋ ಏಜೇನ್ಸಿ ಹತ್ತಿ ಬೀಜ ನೀಡಿದ್ದು, ಹೂ- ಕಾಯಿ ಬಂದಿಲ್ಲವೆಂದು ರೈತ ಹೇಳಿದ್ರೆ ಅಂಗಡಿ ಮಾಲೀಕರು ಕ್ಯಾರೆ ಅನ್ನುತ್ತಿಲ್ಲ. ಸಾಲ ಮಾಡಿ ಸಾವಿರಾರು ರೂ. ಖರ್ಚು ಮಾಡಿದ ರೈತ, ಅತ್ತ ಬೆಳೆಯೂ ಇಲ್ಲದೆ ಇತ್ತ ಹಣವೂ ಇಲ್ಲದೆ ಪರದಾಟ ನಡೆಸಿದ್ದಾನೆ.

ಮಳೆಯಿಂದ ಮನೆ ಕುಸಿತ, ಪರಿಹಾರದಲ್ಲಿ ತಾರತಮ್ಯ: ದಯಾಮರಣಕ್ಕೆ ತಾಯಿ- ಮಗ ಪತ್ರ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more