ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

ರಾಯಚೂರಿನಲ್ಲಿ ನಕಲಿ ಹತ್ತಿ ಬೀಜ ಮಾರಾಟ: ಬೆಳೆದು ನಿಂತ ಗಿಡಗಳಿಗೆ ಆಗದ ಹೂ-ಕಾಯಿ

Published : Nov 07, 2022, 05:18 PM IST

ರಾಯಚೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಬೀಜ ಮಾರಾಟ ಮಾಡಲಾಗಿದ್ದು, ರೈತ ಕಂಗಾಲಾಗಿದ್ದಾನೆ.

ಭರವಸೆ ಮತ್ತು ಚೀತಾ ಕಂಪನಿಯ ಹೆಸರಿನಲ್ಲಿ ನಕಲಿ ಬೀಜ ಮಾರಾಟದ ಶಂಕೆ ವ್ಯಕ್ತವಾಗಿದ್ದು, ರಾಯಚೂರು ಜಿಲ್ಲೆ ದೇವದುರ್ಗ ತಾ. ಮಾತಪಳ್ಳಿ ಗ್ರಾಮದ ರೈತ ಈಗ ಪರದಾಡುತ್ತಿದ್ದಾನೆ. ಪ್ರತಿಷ್ಠಿತ ಕಂಪನಿ ಹೆಸರಿನ ಬೀಜವೆಂದು ತಂದು ಬಿತ್ತನೆ ಮಾಡಿದ ರೈತ ಈಗ ಕಂಗಾಲಾಗಿದ್ದು, 120 ದಿನಗಳ ಬಳಿಕ ನಕಲಿ ಬೀಜದ ನಿಜ ಬಣ್ಣ ಬಯಲಾಗಿದೆ. ಬೆಳೆದು ನಿಂತ ಹತ್ತಿಗಿಡಗಳಿಗೆ ಹೂ- ಕಾಯಿ ಆಗುತ್ತಿಲ್ಲ. ರೈತ ಶಿವರಾಜ್ 7 ಎಕರೆ 10 ಗುಂಟೆ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆಗೆ, ಗೊಬ್ಬರ ಮತ್ತು ಔಷಧಿ ಸಿಂಪಡಣೆ ಮಾಡಿದ್ರೂ ಹೂ-ಕಾಯಿಗಳು ಬರುತ್ತಿಲ್ಲ. ದೇವದುರ್ಗ ಪಟ್ಟಣದ ಆರ್ಯನ್ ಆಗ್ರೋ ಏಜೇನ್ಸಿ ಹತ್ತಿ ಬೀಜ ನೀಡಿದ್ದು, ಹೂ- ಕಾಯಿ ಬಂದಿಲ್ಲವೆಂದು ರೈತ ಹೇಳಿದ್ರೆ ಅಂಗಡಿ ಮಾಲೀಕರು ಕ್ಯಾರೆ ಅನ್ನುತ್ತಿಲ್ಲ. ಸಾಲ ಮಾಡಿ ಸಾವಿರಾರು ರೂ. ಖರ್ಚು ಮಾಡಿದ ರೈತ, ಅತ್ತ ಬೆಳೆಯೂ ಇಲ್ಲದೆ ಇತ್ತ ಹಣವೂ ಇಲ್ಲದೆ ಪರದಾಟ ನಡೆಸಿದ್ದಾನೆ.

ಮಳೆಯಿಂದ ಮನೆ ಕುಸಿತ, ಪರಿಹಾರದಲ್ಲಿ ತಾರತಮ್ಯ: ದಯಾಮರಣಕ್ಕೆ ತಾಯಿ- ಮಗ ಪತ್ರ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more