ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ:  ಇಲ್ಲಿದೆ ಸತ್ಯಾಸತ್ಯತೆ...

ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ: ಇಲ್ಲಿದೆ ಸತ್ಯಾಸತ್ಯತೆ...

Published : Aug 13, 2019, 05:01 PM IST

ಕಿಡಿಗೆಡಿಗಳು ತುಂಗಭದ್ರ ಡ್ಯಾಂ ಒಡೆದಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.
 

ಬಳ್ಳಾರಿ, (ಆ.13): ಮಹಾರಾಷ್ಟ್ರದ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಉತ್ತರ ಕರ್ನಾಟಕದ  ಜನರು ಪ್ರವಾಹದಲ್ಲಿ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದಾರೆ.  ಮತ್ತೊಂದೆಡೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೀವನಾಡಿ ತುಂಗಭದ್ರಾಕ್ಕೆ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗಿದ್ದು, ನದಿ ಪಾತ್ರ ಹಳ್ಳಿಗಳು ಜಲಾವೃತವಾಗಿವೆ. ಇದ್ರಿಂದ ಮನೆ-ಮಠ ಕಳೆದುಕೊಂಡ ಜನರು ಪರದಾಡುತ್ತಿದ್ದಾರೆ. ಇದರ ಮಧ್ಯೆ ತುಂಗಭದ್ರಾ ಡ್ಯಾಂ ಒಡೆದಿದೆ  ಎಂಬ ಸುದ್ದಿ ಹಬ್ಬಿದೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?