ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ:  ಇಲ್ಲಿದೆ ಸತ್ಯಾಸತ್ಯತೆ...

ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ: ಇಲ್ಲಿದೆ ಸತ್ಯಾಸತ್ಯತೆ...

Published : Aug 13, 2019, 05:01 PM IST

ಕಿಡಿಗೆಡಿಗಳು ತುಂಗಭದ್ರ ಡ್ಯಾಂ ಒಡೆದಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.
 

ಬಳ್ಳಾರಿ, (ಆ.13): ಮಹಾರಾಷ್ಟ್ರದ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಉತ್ತರ ಕರ್ನಾಟಕದ  ಜನರು ಪ್ರವಾಹದಲ್ಲಿ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದಾರೆ.  ಮತ್ತೊಂದೆಡೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೀವನಾಡಿ ತುಂಗಭದ್ರಾಕ್ಕೆ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗಿದ್ದು, ನದಿ ಪಾತ್ರ ಹಳ್ಳಿಗಳು ಜಲಾವೃತವಾಗಿವೆ. ಇದ್ರಿಂದ ಮನೆ-ಮಠ ಕಳೆದುಕೊಂಡ ಜನರು ಪರದಾಡುತ್ತಿದ್ದಾರೆ. ಇದರ ಮಧ್ಯೆ ತುಂಗಭದ್ರಾ ಡ್ಯಾಂ ಒಡೆದಿದೆ  ಎಂಬ ಸುದ್ದಿ ಹಬ್ಬಿದೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!