ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ:  ಇಲ್ಲಿದೆ ಸತ್ಯಾಸತ್ಯತೆ...

ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ: ಇಲ್ಲಿದೆ ಸತ್ಯಾಸತ್ಯತೆ...

Published : Aug 13, 2019, 05:01 PM IST

ಕಿಡಿಗೆಡಿಗಳು ತುಂಗಭದ್ರ ಡ್ಯಾಂ ಒಡೆದಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.
 

ಬಳ್ಳಾರಿ, (ಆ.13): ಮಹಾರಾಷ್ಟ್ರದ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಉತ್ತರ ಕರ್ನಾಟಕದ  ಜನರು ಪ್ರವಾಹದಲ್ಲಿ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದಾರೆ.  ಮತ್ತೊಂದೆಡೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೀವನಾಡಿ ತುಂಗಭದ್ರಾಕ್ಕೆ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗಿದ್ದು, ನದಿ ಪಾತ್ರ ಹಳ್ಳಿಗಳು ಜಲಾವೃತವಾಗಿವೆ. ಇದ್ರಿಂದ ಮನೆ-ಮಠ ಕಳೆದುಕೊಂಡ ಜನರು ಪರದಾಡುತ್ತಿದ್ದಾರೆ. ಇದರ ಮಧ್ಯೆ ತುಂಗಭದ್ರಾ ಡ್ಯಾಂ ಒಡೆದಿದೆ  ಎಂಬ ಸುದ್ದಿ ಹಬ್ಬಿದೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!