ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ:  ಇಲ್ಲಿದೆ ಸತ್ಯಾಸತ್ಯತೆ...

ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ: ಇಲ್ಲಿದೆ ಸತ್ಯಾಸತ್ಯತೆ...

Published : Aug 13, 2019, 05:01 PM IST

ಕಿಡಿಗೆಡಿಗಳು ತುಂಗಭದ್ರ ಡ್ಯಾಂ ಒಡೆದಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.
 

ಬಳ್ಳಾರಿ, (ಆ.13): ಮಹಾರಾಷ್ಟ್ರದ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಉತ್ತರ ಕರ್ನಾಟಕದ  ಜನರು ಪ್ರವಾಹದಲ್ಲಿ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದಾರೆ.  ಮತ್ತೊಂದೆಡೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೀವನಾಡಿ ತುಂಗಭದ್ರಾಕ್ಕೆ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗಿದ್ದು, ನದಿ ಪಾತ್ರ ಹಳ್ಳಿಗಳು ಜಲಾವೃತವಾಗಿವೆ. ಇದ್ರಿಂದ ಮನೆ-ಮಠ ಕಳೆದುಕೊಂಡ ಜನರು ಪರದಾಡುತ್ತಿದ್ದಾರೆ. ಇದರ ಮಧ್ಯೆ ತುಂಗಭದ್ರಾ ಡ್ಯಾಂ ಒಡೆದಿದೆ  ಎಂಬ ಸುದ್ದಿ ಹಬ್ಬಿದೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!