ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ:  ಇಲ್ಲಿದೆ ಸತ್ಯಾಸತ್ಯತೆ...

ತುಂಗಭದ್ರಾ ಡ್ಯಾಂ ಒಡೆದಿದೆ ಎನ್ನುವ ಸುದ್ದಿ: ಇಲ್ಲಿದೆ ಸತ್ಯಾಸತ್ಯತೆ...

Published : Aug 13, 2019, 05:01 PM IST

ಕಿಡಿಗೆಡಿಗಳು ತುಂಗಭದ್ರ ಡ್ಯಾಂ ಒಡೆದಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.
 

ಬಳ್ಳಾರಿ, (ಆ.13): ಮಹಾರಾಷ್ಟ್ರದ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಉತ್ತರ ಕರ್ನಾಟಕದ  ಜನರು ಪ್ರವಾಹದಲ್ಲಿ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದಾರೆ.  ಮತ್ತೊಂದೆಡೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೀವನಾಡಿ ತುಂಗಭದ್ರಾಕ್ಕೆ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗಿದ್ದು, ನದಿ ಪಾತ್ರ ಹಳ್ಳಿಗಳು ಜಲಾವೃತವಾಗಿವೆ. ಇದ್ರಿಂದ ಮನೆ-ಮಠ ಕಳೆದುಕೊಂಡ ಜನರು ಪರದಾಡುತ್ತಿದ್ದಾರೆ. ಇದರ ಮಧ್ಯೆ ತುಂಗಭದ್ರಾ ಡ್ಯಾಂ ಒಡೆದಿದೆ  ಎಂಬ ಸುದ್ದಿ ಹಬ್ಬಿದೆ. ಅಷ್ಟಕ್ಕೂ ಆಗಿದ್ದೇನು..? ಇದರ ಸತ್ಯಾಸತ್ಯತೆ ಏನು..? ವಿಡಿಯೋನಲ್ಲಿ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!