ನಕಲಿ ನಂಬರ್‌ ಪ್ಲೇಟ್‌ ಗೋಲ್ಮಾಲ್: ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ ಶಾಕ್

ನಕಲಿ ನಂಬರ್‌ ಪ್ಲೇಟ್‌ ಗೋಲ್ಮಾಲ್: ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ ಶಾಕ್

Published : Feb 07, 2023, 01:44 PM ISTUpdated : Feb 07, 2023, 02:36 PM IST

ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ 50% ಆಫರ್‌ ನೀಡಲಾಗಿದ್ದು, ದಂಡ ಪಾವತಿ ಕಟ್ಟಲು ಬಂದ ಸವಾರರಿಗೆ ಶಾಕ್‌ ಎದುರಾಗಿದೆ.

ಕರ್ನಾಟಕದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದ ಬಾಕಿ ದಂಡ ಪಾವತಿಗೆ ರಾಜ್ಯ ಸರ್ಕಾರವು ಶೇಕಡ 50ರಷ್ಟು ವಿನಾಯಿತಿ ಪ್ರಕಟಿಸಿದೆ. ಆದರೆ 50% ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ ಶಾಕ್ ಎದುರಾಗಿದ್ದು, ನಕಲಿ ನಂಬರ್‌ ಪ್ಲೇಟ್‌ ಹಾವಳಿಯ ಕರಾಳ ಮುಖ ಬಯಲಾಗಿದೆ. ನಕಲಿ ನಂಬರ್‌ ಪ್ಲೇಟ್‌ ನೋಡಿ ಸವಾರರು ಸುಸ್ತಾಗಿದ್ದು, ನಕಲಿ ರಿಜಿಸ್ಟ್ರೇಷನ್‌ ಬೋರ್ಡ್‌ ಕರಾಮತ್ತು ಕಂಡು ದಂಡ ಪಾವತಿ ಮಾಡಲ್ಲ ಎಂದು ವಾಹನ ಸವಾರರು ಪಟ್ಟು ಹಿಡಿದಿದ್ದಾರೆ. ಫೆಬ್ರವರಿ 11ರಂದು 50% ಆಫರ್‌ನ ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿ ವಿಸ್ತರಿಸುವಂತೆ ವಾಹನ ಸವಾರರು ಒತ್ತಾಯ ಮಾಡಿದ್ದಾರೆ.

ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!