ನಕಲಿ ನಂಬರ್‌ ಪ್ಲೇಟ್‌ ಗೋಲ್ಮಾಲ್: ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ ಶಾಕ್

ನಕಲಿ ನಂಬರ್‌ ಪ್ಲೇಟ್‌ ಗೋಲ್ಮಾಲ್: ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ ಶಾಕ್

Published : Feb 07, 2023, 01:44 PM ISTUpdated : Feb 07, 2023, 02:36 PM IST

ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ 50% ಆಫರ್‌ ನೀಡಲಾಗಿದ್ದು, ದಂಡ ಪಾವತಿ ಕಟ್ಟಲು ಬಂದ ಸವಾರರಿಗೆ ಶಾಕ್‌ ಎದುರಾಗಿದೆ.

ಕರ್ನಾಟಕದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದ ಬಾಕಿ ದಂಡ ಪಾವತಿಗೆ ರಾಜ್ಯ ಸರ್ಕಾರವು ಶೇಕಡ 50ರಷ್ಟು ವಿನಾಯಿತಿ ಪ್ರಕಟಿಸಿದೆ. ಆದರೆ 50% ಟ್ರಾಫಿಕ್‌ ದಂಡ ಪಾವತಿಗೆ ಬಂದವರಿಗೆ ಶಾಕ್ ಎದುರಾಗಿದ್ದು, ನಕಲಿ ನಂಬರ್‌ ಪ್ಲೇಟ್‌ ಹಾವಳಿಯ ಕರಾಳ ಮುಖ ಬಯಲಾಗಿದೆ. ನಕಲಿ ನಂಬರ್‌ ಪ್ಲೇಟ್‌ ನೋಡಿ ಸವಾರರು ಸುಸ್ತಾಗಿದ್ದು, ನಕಲಿ ರಿಜಿಸ್ಟ್ರೇಷನ್‌ ಬೋರ್ಡ್‌ ಕರಾಮತ್ತು ಕಂಡು ದಂಡ ಪಾವತಿ ಮಾಡಲ್ಲ ಎಂದು ವಾಹನ ಸವಾರರು ಪಟ್ಟು ಹಿಡಿದಿದ್ದಾರೆ. ಫೆಬ್ರವರಿ 11ರಂದು 50% ಆಫರ್‌ನ ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿ ವಿಸ್ತರಿಸುವಂತೆ ವಾಹನ ಸವಾರರು ಒತ್ತಾಯ ಮಾಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?