ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

Published : Jun 20, 2021, 04:42 PM ISTUpdated : Jun 20, 2021, 05:10 PM IST

ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಜಲಪಾತಗಳು ತುಂಬಿ ಹರಿಯುತ್ತಿದೆ. ಸತತ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಅಲ್ಲಲ್ಲಿ ಜಲಪಾತಗಳು ಸೃಷ್ಟಿಯಾಗಿವೆ

ಚಿಕ್ಕಮಗಳೂರು (ಜೂ. 20): ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಜಲಪಾತಗಳು ತುಂಬಿ ಹರಿಯುತ್ತಿದೆ. ಸತತ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಅಲ್ಲಲ್ಲಿ ಜಲಪಾತಗಳು ಸೃಷ್ಟಿಯಾಗಿವೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಜುಳುಜುಳು ನಿನಾದದ ಜೊತೆಗೆ ಮಳೆಯ ಸಿಂಚನ, ಪ್ರಕೃತಿ ಸೊಬಗನ್ನು ನೋಡುವುದೇ ಕಣ್ಮನಗಳಿಗೆ ಹಬ್ಬ..

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?