ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

Suvarna News   | Asianet News
Published : May 20, 2020, 01:04 PM IST

ಮಕ್ಕಳ ಪ್ರಯಾಣಕ್ಕೆ ಸಾರಿಗೆ ಅಧಿಕಾರಿಗಳ ನಿರಾಕರಣೆ| ಬಸ್‌ ಹತ್ತುಲು ನೂಕುನುಗ್ಗಲು| ಮುಖಕ್ಕೆ ಮಾಸ್ಕ್ ಧರಿಸಿದ ಪುಟ್ಟ ಪುಟ್ಟ ಮಕ್ಕಳು|

ರಾಯಚೂರು(ಮೇ.20):  ಸಾರಿಗೆ ಬಸ್‌ನಲ್ಲಿ ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳು ನಿರಾಕರಿಸಿದ ಘಟನೆ ಇಂದು(ಬುಧವಾರ) ನಡೆದಿದೆ. ಕೊರೋನಾ ಸೋಂಕು ಇರುವ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವೃದ್ಧರು ಪ್ರಯಾಣಿಸಬೇಡಿ ಎಂದು ರಾಜ್ಯ ಸರ್ಕಾರ ತಾಕೀತು ಮಾಡಿದೆ. 

ಎಲ್ಲೋ ಬಸ್ ನಿಲ್ಲಸಿದ್ರೆ ಮಕ್ಕಳು, ಮಹಿಳೆಯರು ಏನ್ ಮಾಡ್ಬೇಕು? KSRTC ಅಧಿಕಾರಿಗೆ ಪ್ರಯಾಣಿಕರ ತರಾಟೆ

ಮಕ್ಕಳು ತಾಯಿಯೊಂದಿಗೆ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪುಟ್ಟ ಪುಟ್ಟ ಮಕ್ಕಳೂ ಸಹ ಮುಖಕ್ಕೆ ಮಾಸ್ಕ್‌ಗಳನ್ನ ಹಾಕಿಕೊಂಡಿದ್ದಾರೆ. ಆದರೂ ಕೂಡ ಅಧಿಕಾರಿಗಳು ಮಾತ್ರ ಮಕ್ಕಳ ಪ್ರಯಾಣಕ್ಕೆ ನಿರಾಕರಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?