ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

Published : May 20, 2020, 01:04 PM IST

ಮಕ್ಕಳ ಪ್ರಯಾಣಕ್ಕೆ ಸಾರಿಗೆ ಅಧಿಕಾರಿಗಳ ನಿರಾಕರಣೆ| ಬಸ್‌ ಹತ್ತುಲು ನೂಕುನುಗ್ಗಲು| ಮುಖಕ್ಕೆ ಮಾಸ್ಕ್ ಧರಿಸಿದ ಪುಟ್ಟ ಪುಟ್ಟ ಮಕ್ಕಳು|

ರಾಯಚೂರು(ಮೇ.20):  ಸಾರಿಗೆ ಬಸ್‌ನಲ್ಲಿ ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳು ನಿರಾಕರಿಸಿದ ಘಟನೆ ಇಂದು(ಬುಧವಾರ) ನಡೆದಿದೆ. ಕೊರೋನಾ ಸೋಂಕು ಇರುವ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವೃದ್ಧರು ಪ್ರಯಾಣಿಸಬೇಡಿ ಎಂದು ರಾಜ್ಯ ಸರ್ಕಾರ ತಾಕೀತು ಮಾಡಿದೆ. 

ಎಲ್ಲೋ ಬಸ್ ನಿಲ್ಲಸಿದ್ರೆ ಮಕ್ಕಳು, ಮಹಿಳೆಯರು ಏನ್ ಮಾಡ್ಬೇಕು? KSRTC ಅಧಿಕಾರಿಗೆ ಪ್ರಯಾಣಿಕರ ತರಾಟೆ

ಮಕ್ಕಳು ತಾಯಿಯೊಂದಿಗೆ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪುಟ್ಟ ಪುಟ್ಟ ಮಕ್ಕಳೂ ಸಹ ಮುಖಕ್ಕೆ ಮಾಸ್ಕ್‌ಗಳನ್ನ ಹಾಕಿಕೊಂಡಿದ್ದಾರೆ. ಆದರೂ ಕೂಡ ಅಧಿಕಾರಿಗಳು ಮಾತ್ರ ಮಕ್ಕಳ ಪ್ರಯಾಣಕ್ಕೆ ನಿರಾಕರಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?