ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

Published : Apr 24, 2020, 06:01 PM ISTUpdated : Apr 24, 2020, 06:03 PM IST

ಗುಹೆಯಲ್ಲಿದ್ದ ಕುಟುಂಬ ನಾಡಿಗೆ!  ಕಳಸ ಗ್ರಾ.ಪಂ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ/  ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿ ಗ್ರಾಮ/  ಕಳೆದ ಮಳೆಗಾಲದಲ್ಲಿ ಮನೆ ಸಂಪೂರ್ಣ ಹಾನಿಯಾಗಿತ್ತು

ಚಿಕ್ಕಮಗಳೂರು(ಏ. 24)  ಗುಹೆಯಲ್ಲಿದ್ದ ಕುಟುಂಬ ಇದೀಗ ನಾಡಿಗೆ ಬಂದಿದೆ. ಕಳಸ ಗ್ರಾಪಂವ್ಯಾಪ್ತಿಯ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ ಇದೀಗ ನಾಡಿಗೆ  ಬಂದಿದೆ

ಗ್ರಾಮಸ್ಥರಿಂದಲೇ ಮದ್ಯ ನಿಷೇಧ; ಅಭಿನಂದಿಸಲೇಬೇಕು

ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿಯ ಮನೆ ಕಳೆದ ಮಳೆಗಾಲದಲ್ಲಿ ಪೂರ್ಣ ಹಾನಿಯಾಗಿತ್ತು.  ಗುಹೆಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಸಿಎಂ ಅಭಯ ನೀಡಿದ್ದು ಜಿಲ್ಲಾಧಿಕಾರಿ ಹಾಗೂ ಶಾಸಕರಿಗೆ ಅದೇಶ ನೀಡಿದ್ದಾರೆ.  ಮುಖ್ಯಮಂತ್ರಿ ಅದೇಶದಂತೆ ಶಾಸಕ ಎಂಪಿ ಕುಮಾರಸ್ವಾಮಿ ಕುಟುಂಬಕ್ಕೆ ವ್ಯವಸ್ಥೆ ಮಾಡಿದ್ದಾರೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!