ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

Published : Apr 24, 2020, 06:01 PM ISTUpdated : Apr 24, 2020, 06:03 PM IST

ಗುಹೆಯಲ್ಲಿದ್ದ ಕುಟುಂಬ ನಾಡಿಗೆ!  ಕಳಸ ಗ್ರಾ.ಪಂ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ/  ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿ ಗ್ರಾಮ/  ಕಳೆದ ಮಳೆಗಾಲದಲ್ಲಿ ಮನೆ ಸಂಪೂರ್ಣ ಹಾನಿಯಾಗಿತ್ತು

ಚಿಕ್ಕಮಗಳೂರು(ಏ. 24)  ಗುಹೆಯಲ್ಲಿದ್ದ ಕುಟುಂಬ ಇದೀಗ ನಾಡಿಗೆ ಬಂದಿದೆ. ಕಳಸ ಗ್ರಾಪಂವ್ಯಾಪ್ತಿಯ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ ಇದೀಗ ನಾಡಿಗೆ  ಬಂದಿದೆ

ಗ್ರಾಮಸ್ಥರಿಂದಲೇ ಮದ್ಯ ನಿಷೇಧ; ಅಭಿನಂದಿಸಲೇಬೇಕು

ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿಯ ಮನೆ ಕಳೆದ ಮಳೆಗಾಲದಲ್ಲಿ ಪೂರ್ಣ ಹಾನಿಯಾಗಿತ್ತು.  ಗುಹೆಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಸಿಎಂ ಅಭಯ ನೀಡಿದ್ದು ಜಿಲ್ಲಾಧಿಕಾರಿ ಹಾಗೂ ಶಾಸಕರಿಗೆ ಅದೇಶ ನೀಡಿದ್ದಾರೆ.  ಮುಖ್ಯಮಂತ್ರಿ ಅದೇಶದಂತೆ ಶಾಸಕ ಎಂಪಿ ಕುಮಾರಸ್ವಾಮಿ ಕುಟುಂಬಕ್ಕೆ ವ್ಯವಸ್ಥೆ ಮಾಡಿದ್ದಾರೆ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ