ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

Published : Apr 24, 2020, 06:01 PM ISTUpdated : Apr 24, 2020, 06:03 PM IST

ಗುಹೆಯಲ್ಲಿದ್ದ ಕುಟುಂಬ ನಾಡಿಗೆ!  ಕಳಸ ಗ್ರಾ.ಪಂ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ/  ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿ ಗ್ರಾಮ/  ಕಳೆದ ಮಳೆಗಾಲದಲ್ಲಿ ಮನೆ ಸಂಪೂರ್ಣ ಹಾನಿಯಾಗಿತ್ತು

ಚಿಕ್ಕಮಗಳೂರು(ಏ. 24)  ಗುಹೆಯಲ್ಲಿದ್ದ ಕುಟುಂಬ ಇದೀಗ ನಾಡಿಗೆ ಬಂದಿದೆ. ಕಳಸ ಗ್ರಾಪಂವ್ಯಾಪ್ತಿಯ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ ಇದೀಗ ನಾಡಿಗೆ  ಬಂದಿದೆ

ಗ್ರಾಮಸ್ಥರಿಂದಲೇ ಮದ್ಯ ನಿಷೇಧ; ಅಭಿನಂದಿಸಲೇಬೇಕು

ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿಯ ಮನೆ ಕಳೆದ ಮಳೆಗಾಲದಲ್ಲಿ ಪೂರ್ಣ ಹಾನಿಯಾಗಿತ್ತು.  ಗುಹೆಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಸಿಎಂ ಅಭಯ ನೀಡಿದ್ದು ಜಿಲ್ಲಾಧಿಕಾರಿ ಹಾಗೂ ಶಾಸಕರಿಗೆ ಅದೇಶ ನೀಡಿದ್ದಾರೆ.  ಮುಖ್ಯಮಂತ್ರಿ ಅದೇಶದಂತೆ ಶಾಸಕ ಎಂಪಿ ಕುಮಾರಸ್ವಾಮಿ ಕುಟುಂಬಕ್ಕೆ ವ್ಯವಸ್ಥೆ ಮಾಡಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?