ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

ಚಿಕ್ಕಮಗಳೂರು:  ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ

Published : Apr 24, 2020, 06:01 PM ISTUpdated : Apr 24, 2020, 06:03 PM IST

ಗುಹೆಯಲ್ಲಿದ್ದ ಕುಟುಂಬ ನಾಡಿಗೆ!  ಕಳಸ ಗ್ರಾ.ಪಂ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ/  ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿ ಗ್ರಾಮ/  ಕಳೆದ ಮಳೆಗಾಲದಲ್ಲಿ ಮನೆ ಸಂಪೂರ್ಣ ಹಾನಿಯಾಗಿತ್ತು

ಚಿಕ್ಕಮಗಳೂರು(ಏ. 24)  ಗುಹೆಯಲ್ಲಿದ್ದ ಕುಟುಂಬ ಇದೀಗ ನಾಡಿಗೆ ಬಂದಿದೆ. ಕಳಸ ಗ್ರಾಪಂವ್ಯಾಪ್ತಿಯ ಬಲಿಗೆಯ ಅರಣ್ಯ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮದ ಗುಹೆಯಲ್ಲಿ ವಾಸಿಸುತ್ತಿದ್ದ ಅನಂತ್ ಕುಟುಂಬ ಇದೀಗ ನಾಡಿಗೆ  ಬಂದಿದೆ

ಗ್ರಾಮಸ್ಥರಿಂದಲೇ ಮದ್ಯ ನಿಷೇಧ; ಅಭಿನಂದಿಸಲೇಬೇಕು

ಚಿಕ್ಕಮಗಳೂರು ಜಿಲ್ಲೆಯ ಕಳಸದ ಕಲ್ಲಕ್ಕಿಯ ಮನೆ ಕಳೆದ ಮಳೆಗಾಲದಲ್ಲಿ ಪೂರ್ಣ ಹಾನಿಯಾಗಿತ್ತು.  ಗುಹೆಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಸಿಎಂ ಅಭಯ ನೀಡಿದ್ದು ಜಿಲ್ಲಾಧಿಕಾರಿ ಹಾಗೂ ಶಾಸಕರಿಗೆ ಅದೇಶ ನೀಡಿದ್ದಾರೆ.  ಮುಖ್ಯಮಂತ್ರಿ ಅದೇಶದಂತೆ ಶಾಸಕ ಎಂಪಿ ಕುಮಾರಸ್ವಾಮಿ ಕುಟುಂಬಕ್ಕೆ ವ್ಯವಸ್ಥೆ ಮಾಡಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!