BIG 3: ಜಿಲೆಟಿನ್‌ ಸ್ಫೋಟಕ್ಕೆ ಗ್ರಾಮಸ್ಥರು ಕಂಗಾಲು, ಅಧಿಕಾರಿ- ಜನಪ್ರತಿನಿಧಿಗಳಿಗೆ ಜಾಣಕುರುಡು!

BIG 3: ಜಿಲೆಟಿನ್‌ ಸ್ಫೋಟಕ್ಕೆ ಗ್ರಾಮಸ್ಥರು ಕಂಗಾಲು, ಅಧಿಕಾರಿ- ಜನಪ್ರತಿನಿಧಿಗಳಿಗೆ ಜಾಣಕುರುಡು!

Published : Jun 17, 2022, 04:59 PM IST

ಈ ಘಟನೆಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಮನೆಯಲ್ಲಿದ್ದ ಕುಟುಂಬವನ್ನು, ಮನೆ ಕಟ್ಟಿಸಿಕೊಡುವುದಾಗಿ ನಂಬಿಸಿ ಸಮುದಾಯ ಭವನಕ್ಕೆ ಸ್ಥಳಾಂತರಿಸಿದ್ದಾರೆ

ಚಿಕ್ಕಬಳ್ಳಾಪುರ (ಜೂ. 17): ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ ಹನುಮಂತಪುರ ಗ್ರಾಮಕ್ಕೆ ಹೊಂದಿಕೊಂಡಂತೆ ಆಂಜನೇಯ ಎಂಟರ್‌ಪ್ರೈಸೆರ್ಸ್‌ ಹಾಗೂ ಎಸ್‌ ಕೆ ಕ್ರಶರ್ಸ್‌ - ಎರಡು ಜೆಲ್ಲ ಕ್ರಶರ್ಸ್‌ಗಳಿವೆ. ಕ್ರಶರ್‌ಗಾಗಿ ಪಕ್ಕದಲ್ಲಿರುವ ಬಂಡೆಗಳನ್ನು ಸ್ಪೋಟಿಸುತ್ತಾರೆ. ಜೆಲೆಟಿನ್‌ ಸ್ಫೋಟದ ರಭಸಕ್ಕೆ ಗ್ರಾಮಸ್ಥ ಗುರುಮೂರ್ತಿ ಮನೆ ಬಿರುಕು ಬಿಟ್ಟಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯವಿಲ್ಲದೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಸ್ಪೋಟದ ತೀವ್ರತೆ ಕಡಿಮೆ ಮಾಡಿ ಎಂದು ಕ್ರಶರ್‌ ಮಾಲೀಕರಿಗೆ ಜನ ಮನವಿ ಮಾಡಿಕೊಂಡರು ಕೇರ್‌ ಮಾಡುತ್ತಿಲ್ಲ. ಇತ್ತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. "ಬ್ಲಾಸ್ಟ್‌ ಮಾಡಿದಾಗ ಪಾತ್ರೆಗಳೆಲ್ಲ ಬಿರುಕು ಬಿಟ್ಟು, ಗೋಡೆ ಎಲ್ಲ ಶೇಕ್‌ ಆಗುತ್ತದೆ, ಅಧಿಕಾರಿಗಳಿಗೂ, ಎಲ್ಲರಿಗೂ ಮನವಿ ಮಾಡಿದ್ದೇನೆ, ಆದರೆ ಸ್ಥಳಕ್ಕೆ ಆಗಮಿಸಿದೆ ಅಧಿಕಾರಿಗಳು ವರದಿ ಕಳಿಸಿದ್ದೇವೆ ಎಂದು ಹೇಳಿದ್ದಾರೆʼ ಎಂದು ಸಂತ್ರಸ್ಥ ಗುರುಮೂರ್ತಿ ಆರೋಪಿಸಿದ್ದಾರೆ. 

ಇದನ್ನೂ ನೋಡಿಚಿತ್ರದುರ್ಗ: ಅರ್ಧಕ್ಕೆ ನಿಂತ ಶಾಲಾ ಕಟ್ಟಡ ಕಾಮಗಾರಿ, ಮರದ ಕೆಳಗೆ ಮಕ್ಕಳಗೆ ಪಾಠ

ಈ ಘಟನೆಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಮನೆಯಲ್ಲಿದ್ದ ಕುಟುಂಬವನ್ನು, ಮನೆ ಕಟ್ಟಿಸಿಕೊಡುವುದಾಗಿ ನಂಬಿಸಿ ಸಮುದಾಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಆದರೆ ಸ್ಥಳಾಂತರ ಮಾಡಿ ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ  ಮನೆ ಕಳೆದುಕೊಂಡು ಕುಟುಂಬ ಈಗ ಬೀದಿಪಾಲಾಗಿದೆ. ಈ ಕುರಿತ ಬಿಗ್‌ 3 ವರದಿ ಇಲ್ಲಿದೆ 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!