BIG 3: ಜಿಲೆಟಿನ್‌ ಸ್ಫೋಟಕ್ಕೆ ಗ್ರಾಮಸ್ಥರು ಕಂಗಾಲು, ಅಧಿಕಾರಿ- ಜನಪ್ರತಿನಿಧಿಗಳಿಗೆ ಜಾಣಕುರುಡು!

BIG 3: ಜಿಲೆಟಿನ್‌ ಸ್ಫೋಟಕ್ಕೆ ಗ್ರಾಮಸ್ಥರು ಕಂಗಾಲು, ಅಧಿಕಾರಿ- ಜನಪ್ರತಿನಿಧಿಗಳಿಗೆ ಜಾಣಕುರುಡು!

Published : Jun 17, 2022, 04:59 PM IST

ಈ ಘಟನೆಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಮನೆಯಲ್ಲಿದ್ದ ಕುಟುಂಬವನ್ನು, ಮನೆ ಕಟ್ಟಿಸಿಕೊಡುವುದಾಗಿ ನಂಬಿಸಿ ಸಮುದಾಯ ಭವನಕ್ಕೆ ಸ್ಥಳಾಂತರಿಸಿದ್ದಾರೆ

ಚಿಕ್ಕಬಳ್ಳಾಪುರ (ಜೂ. 17): ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ ಹನುಮಂತಪುರ ಗ್ರಾಮಕ್ಕೆ ಹೊಂದಿಕೊಂಡಂತೆ ಆಂಜನೇಯ ಎಂಟರ್‌ಪ್ರೈಸೆರ್ಸ್‌ ಹಾಗೂ ಎಸ್‌ ಕೆ ಕ್ರಶರ್ಸ್‌ - ಎರಡು ಜೆಲ್ಲ ಕ್ರಶರ್ಸ್‌ಗಳಿವೆ. ಕ್ರಶರ್‌ಗಾಗಿ ಪಕ್ಕದಲ್ಲಿರುವ ಬಂಡೆಗಳನ್ನು ಸ್ಪೋಟಿಸುತ್ತಾರೆ. ಜೆಲೆಟಿನ್‌ ಸ್ಫೋಟದ ರಭಸಕ್ಕೆ ಗ್ರಾಮಸ್ಥ ಗುರುಮೂರ್ತಿ ಮನೆ ಬಿರುಕು ಬಿಟ್ಟಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯವಿಲ್ಲದೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಸ್ಪೋಟದ ತೀವ್ರತೆ ಕಡಿಮೆ ಮಾಡಿ ಎಂದು ಕ್ರಶರ್‌ ಮಾಲೀಕರಿಗೆ ಜನ ಮನವಿ ಮಾಡಿಕೊಂಡರು ಕೇರ್‌ ಮಾಡುತ್ತಿಲ್ಲ. ಇತ್ತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. "ಬ್ಲಾಸ್ಟ್‌ ಮಾಡಿದಾಗ ಪಾತ್ರೆಗಳೆಲ್ಲ ಬಿರುಕು ಬಿಟ್ಟು, ಗೋಡೆ ಎಲ್ಲ ಶೇಕ್‌ ಆಗುತ್ತದೆ, ಅಧಿಕಾರಿಗಳಿಗೂ, ಎಲ್ಲರಿಗೂ ಮನವಿ ಮಾಡಿದ್ದೇನೆ, ಆದರೆ ಸ್ಥಳಕ್ಕೆ ಆಗಮಿಸಿದೆ ಅಧಿಕಾರಿಗಳು ವರದಿ ಕಳಿಸಿದ್ದೇವೆ ಎಂದು ಹೇಳಿದ್ದಾರೆʼ ಎಂದು ಸಂತ್ರಸ್ಥ ಗುರುಮೂರ್ತಿ ಆರೋಪಿಸಿದ್ದಾರೆ. 

ಇದನ್ನೂ ನೋಡಿಚಿತ್ರದುರ್ಗ: ಅರ್ಧಕ್ಕೆ ನಿಂತ ಶಾಲಾ ಕಟ್ಟಡ ಕಾಮಗಾರಿ, ಮರದ ಕೆಳಗೆ ಮಕ್ಕಳಗೆ ಪಾಠ

ಈ ಘಟನೆಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಮನೆಯಲ್ಲಿದ್ದ ಕುಟುಂಬವನ್ನು, ಮನೆ ಕಟ್ಟಿಸಿಕೊಡುವುದಾಗಿ ನಂಬಿಸಿ ಸಮುದಾಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಆದರೆ ಸ್ಥಳಾಂತರ ಮಾಡಿ ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ  ಮನೆ ಕಳೆದುಕೊಂಡು ಕುಟುಂಬ ಈಗ ಬೀದಿಪಾಲಾಗಿದೆ. ಈ ಕುರಿತ ಬಿಗ್‌ 3 ವರದಿ ಇಲ್ಲಿದೆ 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!