BIG 3: ಜಿಲೆಟಿನ್‌ ಸ್ಫೋಟಕ್ಕೆ ಗ್ರಾಮಸ್ಥರು ಕಂಗಾಲು, ಅಧಿಕಾರಿ- ಜನಪ್ರತಿನಿಧಿಗಳಿಗೆ ಜಾಣಕುರುಡು!

BIG 3: ಜಿಲೆಟಿನ್‌ ಸ್ಫೋಟಕ್ಕೆ ಗ್ರಾಮಸ್ಥರು ಕಂಗಾಲು, ಅಧಿಕಾರಿ- ಜನಪ್ರತಿನಿಧಿಗಳಿಗೆ ಜಾಣಕುರುಡು!

Published : Jun 17, 2022, 04:59 PM IST

ಈ ಘಟನೆಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಮನೆಯಲ್ಲಿದ್ದ ಕುಟುಂಬವನ್ನು, ಮನೆ ಕಟ್ಟಿಸಿಕೊಡುವುದಾಗಿ ನಂಬಿಸಿ ಸಮುದಾಯ ಭವನಕ್ಕೆ ಸ್ಥಳಾಂತರಿಸಿದ್ದಾರೆ

ಚಿಕ್ಕಬಳ್ಳಾಪುರ (ಜೂ. 17): ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ ಹನುಮಂತಪುರ ಗ್ರಾಮಕ್ಕೆ ಹೊಂದಿಕೊಂಡಂತೆ ಆಂಜನೇಯ ಎಂಟರ್‌ಪ್ರೈಸೆರ್ಸ್‌ ಹಾಗೂ ಎಸ್‌ ಕೆ ಕ್ರಶರ್ಸ್‌ - ಎರಡು ಜೆಲ್ಲ ಕ್ರಶರ್ಸ್‌ಗಳಿವೆ. ಕ್ರಶರ್‌ಗಾಗಿ ಪಕ್ಕದಲ್ಲಿರುವ ಬಂಡೆಗಳನ್ನು ಸ್ಪೋಟಿಸುತ್ತಾರೆ. ಜೆಲೆಟಿನ್‌ ಸ್ಫೋಟದ ರಭಸಕ್ಕೆ ಗ್ರಾಮಸ್ಥ ಗುರುಮೂರ್ತಿ ಮನೆ ಬಿರುಕು ಬಿಟ್ಟಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯವಿಲ್ಲದೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಸ್ಪೋಟದ ತೀವ್ರತೆ ಕಡಿಮೆ ಮಾಡಿ ಎಂದು ಕ್ರಶರ್‌ ಮಾಲೀಕರಿಗೆ ಜನ ಮನವಿ ಮಾಡಿಕೊಂಡರು ಕೇರ್‌ ಮಾಡುತ್ತಿಲ್ಲ. ಇತ್ತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. "ಬ್ಲಾಸ್ಟ್‌ ಮಾಡಿದಾಗ ಪಾತ್ರೆಗಳೆಲ್ಲ ಬಿರುಕು ಬಿಟ್ಟು, ಗೋಡೆ ಎಲ್ಲ ಶೇಕ್‌ ಆಗುತ್ತದೆ, ಅಧಿಕಾರಿಗಳಿಗೂ, ಎಲ್ಲರಿಗೂ ಮನವಿ ಮಾಡಿದ್ದೇನೆ, ಆದರೆ ಸ್ಥಳಕ್ಕೆ ಆಗಮಿಸಿದೆ ಅಧಿಕಾರಿಗಳು ವರದಿ ಕಳಿಸಿದ್ದೇವೆ ಎಂದು ಹೇಳಿದ್ದಾರೆʼ ಎಂದು ಸಂತ್ರಸ್ಥ ಗುರುಮೂರ್ತಿ ಆರೋಪಿಸಿದ್ದಾರೆ. 

ಇದನ್ನೂ ನೋಡಿಚಿತ್ರದುರ್ಗ: ಅರ್ಧಕ್ಕೆ ನಿಂತ ಶಾಲಾ ಕಟ್ಟಡ ಕಾಮಗಾರಿ, ಮರದ ಕೆಳಗೆ ಮಕ್ಕಳಗೆ ಪಾಠ

ಈ ಘಟನೆಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಮನೆಯಲ್ಲಿದ್ದ ಕುಟುಂಬವನ್ನು, ಮನೆ ಕಟ್ಟಿಸಿಕೊಡುವುದಾಗಿ ನಂಬಿಸಿ ಸಮುದಾಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಆದರೆ ಸ್ಥಳಾಂತರ ಮಾಡಿ ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ  ಮನೆ ಕಳೆದುಕೊಂಡು ಕುಟುಂಬ ಈಗ ಬೀದಿಪಾಲಾಗಿದೆ. ಈ ಕುರಿತ ಬಿಗ್‌ 3 ವರದಿ ಇಲ್ಲಿದೆ 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!