ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

Suvarna News   | Asianet News
Published : May 31, 2020, 01:50 PM ISTUpdated : May 31, 2020, 02:01 PM IST

ಸಾಮಾಜಿಕ ಅಂತರವಿಲ್ಲದೆ ಬೀಳ್ಕೊಡುಗೆ ಸಮಾರಂಭ| ರಾಯಚೂರು ಜಿಲ್ಲೆ ಸಿಂಧನೂರು ನಗರದಲ್ಲಿ ನಡೆದ ಕಾರ್ಯಕ್ರಮ| ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರು|

ರಾಯಚೂರು(ಮೇ.31): ಕೊರೋನಾ ಅತಂಕದ ಮಧ್ಯೆ ಸಾಮಾಜಿಕ ಅಂತರವಿಲ್ಲದೆ ಬೀಳ್ಕೊಡುಗೆ ಸಮಾರಂಭ ನಡೆದ ಘಟನೆ ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ. ನಿವೃತ್ತ ಜೆಸ್ಕಾಂ ಇಂಜಿನೀಯರ್‌ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಪಾಲ್ಗೊಂಡಿದ್ದರು.

ಕೊರೋನಾ ಸೋಂಕು: 9ರಿಂದ 7ನೇ ಸ್ಥಾನಕ್ಕೆ ಜಿಗಿಯುತ್ತಾ ಭಾರತ..?

ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲಿ ಯಾರೂ ಸಾಮಾಜಿಕ ಅಂತರವನ್ನ ಕಾಯ್ದುಕೊಂಡಿಲ್ಲ, ಮಾಸ್ಕ್ ಧರಿಸದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಜನರು ಸಾಲು ಸಾಲಾಗಿ ನಿಂತು ನಿವೃತ್ತ ಜೆಸ್ಕಾಂ ಇಂಜಿನೀಯರ್‌ಗೆ ಸನ್ಮಾನ ಮಾಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?