ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

Suvarna News   | Asianet News
Published : May 31, 2020, 01:50 PM ISTUpdated : May 31, 2020, 02:01 PM IST

ಸಾಮಾಜಿಕ ಅಂತರವಿಲ್ಲದೆ ಬೀಳ್ಕೊಡುಗೆ ಸಮಾರಂಭ| ರಾಯಚೂರು ಜಿಲ್ಲೆ ಸಿಂಧನೂರು ನಗರದಲ್ಲಿ ನಡೆದ ಕಾರ್ಯಕ್ರಮ| ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರು|

ರಾಯಚೂರು(ಮೇ.31): ಕೊರೋನಾ ಅತಂಕದ ಮಧ್ಯೆ ಸಾಮಾಜಿಕ ಅಂತರವಿಲ್ಲದೆ ಬೀಳ್ಕೊಡುಗೆ ಸಮಾರಂಭ ನಡೆದ ಘಟನೆ ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ. ನಿವೃತ್ತ ಜೆಸ್ಕಾಂ ಇಂಜಿನೀಯರ್‌ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಪಾಲ್ಗೊಂಡಿದ್ದರು.

ಕೊರೋನಾ ಸೋಂಕು: 9ರಿಂದ 7ನೇ ಸ್ಥಾನಕ್ಕೆ ಜಿಗಿಯುತ್ತಾ ಭಾರತ..?

ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲಿ ಯಾರೂ ಸಾಮಾಜಿಕ ಅಂತರವನ್ನ ಕಾಯ್ದುಕೊಂಡಿಲ್ಲ, ಮಾಸ್ಕ್ ಧರಿಸದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಜನರು ಸಾಲು ಸಾಲಾಗಿ ನಿಂತು ನಿವೃತ್ತ ಜೆಸ್ಕಾಂ ಇಂಜಿನೀಯರ್‌ಗೆ ಸನ್ಮಾನ ಮಾಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!