ಕೃಷಿ ಕಾಯಿದೆಯ ನಿಜವಾದ ಪರಿಣಾಮಗಳೇನು? ಬಿಚ್ಚಿಟ್ಟ ಕಿಶೋರ್!

ಕೃಷಿ ಕಾಯಿದೆಯ ನಿಜವಾದ ಪರಿಣಾಮಗಳೇನು? ಬಿಚ್ಚಿಟ್ಟ ಕಿಶೋರ್!

Published : Sep 28, 2020, 08:22 PM ISTUpdated : Sep 28, 2020, 08:24 PM IST

ಕರ್ನಾಟಕ ಬಂದ್/ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ ನಟ, ಸ್ವಯಂ ಕೃಷಿಕ ಕಿಶೋರ್/ ಯರು ಬೇಕಾದರೂ ಜಮೀನು ತೆಗೆದುಕೊಳ್ಳಬಹುದು ಎಂಬ ನೀತಿ ಸರಿ ಇಲ್ಲ/ ನಾವೆಲ್ಲರೂ ಬಂಡವಾಳಶಾಹಿಗಳ ಹಿಡಿತದಲ್ಲಿ ಇದ್ದೇವೆ

ಬೆಂಗಳೂರು(ಸೆ. 28) ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ  ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿದ್ದವು. ನಟ ಕಿಶೋರ್ ಸಹ ರೈತರ ಪರವಾಗಿ ಮಾತನಾಡಿದ್ದಾರೆ.

'ಈಗ ಊಳುವವನೆ ಒಡೆಯ, ಮುಂದೆ ಉಳ್ಳವನೆ ಒಡೆಯ'

ಸ್ವಯಂ ಕೃಷಿಕರಾಗಿರುವ ಕಿಶೋರ್, ಬೆಂಕಿ ಇಲ್ಲದೆ ಹೊಗೆಯಾಡಲ್ಲ, ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಅರ್ಥವಿದೆ. ನಾವೆಲ್ಲರೂ ತಜ್ಞರಾಗಿಬಿಟ್ಟಿದ್ದೇವೆ. ಬದಲಾವಣೆ ಬರಲೇಬೇಕು.. ಜನಗಳ ಒಮ್ಮತವಿಲ್ಲದೆ ಯಾವುದೆ ಕಾಯಿದೆ ತರಬಾರದು ಎಂದು ಹೇಳಿದ್ದಾರೆ. 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್