ಕೃಷಿ ಕಾಯಿದೆಯ ನಿಜವಾದ ಪರಿಣಾಮಗಳೇನು? ಬಿಚ್ಚಿಟ್ಟ ಕಿಶೋರ್!

ಕೃಷಿ ಕಾಯಿದೆಯ ನಿಜವಾದ ಪರಿಣಾಮಗಳೇನು? ಬಿಚ್ಚಿಟ್ಟ ಕಿಶೋರ್!

Published : Sep 28, 2020, 08:22 PM ISTUpdated : Sep 28, 2020, 08:24 PM IST

ಕರ್ನಾಟಕ ಬಂದ್/ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ ನಟ, ಸ್ವಯಂ ಕೃಷಿಕ ಕಿಶೋರ್/ ಯರು ಬೇಕಾದರೂ ಜಮೀನು ತೆಗೆದುಕೊಳ್ಳಬಹುದು ಎಂಬ ನೀತಿ ಸರಿ ಇಲ್ಲ/ ನಾವೆಲ್ಲರೂ ಬಂಡವಾಳಶಾಹಿಗಳ ಹಿಡಿತದಲ್ಲಿ ಇದ್ದೇವೆ

ಬೆಂಗಳೂರು(ಸೆ. 28) ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ  ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿದ್ದವು. ನಟ ಕಿಶೋರ್ ಸಹ ರೈತರ ಪರವಾಗಿ ಮಾತನಾಡಿದ್ದಾರೆ.

'ಈಗ ಊಳುವವನೆ ಒಡೆಯ, ಮುಂದೆ ಉಳ್ಳವನೆ ಒಡೆಯ'

ಸ್ವಯಂ ಕೃಷಿಕರಾಗಿರುವ ಕಿಶೋರ್, ಬೆಂಕಿ ಇಲ್ಲದೆ ಹೊಗೆಯಾಡಲ್ಲ, ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಅರ್ಥವಿದೆ. ನಾವೆಲ್ಲರೂ ತಜ್ಞರಾಗಿಬಿಟ್ಟಿದ್ದೇವೆ. ಬದಲಾವಣೆ ಬರಲೇಬೇಕು.. ಜನಗಳ ಒಮ್ಮತವಿಲ್ಲದೆ ಯಾವುದೆ ಕಾಯಿದೆ ತರಬಾರದು ಎಂದು ಹೇಳಿದ್ದಾರೆ. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?