ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

Suvarna News   | Asianet News
Published : Jan 22, 2022, 04:47 PM IST

ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈ ಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. 

ತುಮಕೂರು: ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವರೇ ಹೀಗೆ ಹೈಟೆನ್ಷನ್‌ ಕಂಬವೇರಿ ಕುಳಿತ ರೈತ. ಶ್ರೀನಿವಾಸ್‌ಗೆ ಪಿಡಿಓ ಬೆದರಿಕೆ ಹಾಕಿದ್ದು, ಸ್ಥಳದಲ್ಲಿದ್ದ ಮನೆಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ರೈತ ಆರೋಪಿಸಿದ್ದಾರೆ. ಆದರೆ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿರುವ ಹಿನ್ನೆಲೆಯಲ್ಲಿ ಮನೆ ಕಟ್ಟುವ ಕಾರ್ಯಕ್ಕೆ ಪಿಡಿಒ  ತಡೆ ನೀಡಿದ್ದಾರೆ ಎನ್ನಲಾಗಿದೆ. 

Crop Insurance: ರೈತರಿಗೆ 15 ದಿನದಲ್ಲಿ ಖಾಸಗಿ ಬೆಳೆ ವಿಮೆ ಪರಿಹಾರ: ಭಗವಂತ ಖೂಬಾ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more