ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

Suvarna News   | Asianet News
Published : Jan 22, 2022, 04:47 PM IST

ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈ ಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. 

ತುಮಕೂರು: ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವರೇ ಹೀಗೆ ಹೈಟೆನ್ಷನ್‌ ಕಂಬವೇರಿ ಕುಳಿತ ರೈತ. ಶ್ರೀನಿವಾಸ್‌ಗೆ ಪಿಡಿಓ ಬೆದರಿಕೆ ಹಾಕಿದ್ದು, ಸ್ಥಳದಲ್ಲಿದ್ದ ಮನೆಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ರೈತ ಆರೋಪಿಸಿದ್ದಾರೆ. ಆದರೆ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿರುವ ಹಿನ್ನೆಲೆಯಲ್ಲಿ ಮನೆ ಕಟ್ಟುವ ಕಾರ್ಯಕ್ಕೆ ಪಿಡಿಒ  ತಡೆ ನೀಡಿದ್ದಾರೆ ಎನ್ನಲಾಗಿದೆ. 

Crop Insurance: ರೈತರಿಗೆ 15 ದಿನದಲ್ಲಿ ಖಾಸಗಿ ಬೆಳೆ ವಿಮೆ ಪರಿಹಾರ: ಭಗವಂತ ಖೂಬಾ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more