ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

Suvarna News   | Asianet News
Published : Jan 22, 2022, 04:47 PM IST

ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈ ಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. 

ತುಮಕೂರು: ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವರೇ ಹೀಗೆ ಹೈಟೆನ್ಷನ್‌ ಕಂಬವೇರಿ ಕುಳಿತ ರೈತ. ಶ್ರೀನಿವಾಸ್‌ಗೆ ಪಿಡಿಓ ಬೆದರಿಕೆ ಹಾಕಿದ್ದು, ಸ್ಥಳದಲ್ಲಿದ್ದ ಮನೆಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ರೈತ ಆರೋಪಿಸಿದ್ದಾರೆ. ಆದರೆ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿರುವ ಹಿನ್ನೆಲೆಯಲ್ಲಿ ಮನೆ ಕಟ್ಟುವ ಕಾರ್ಯಕ್ಕೆ ಪಿಡಿಒ  ತಡೆ ನೀಡಿದ್ದಾರೆ ಎನ್ನಲಾಗಿದೆ. 

Crop Insurance: ರೈತರಿಗೆ 15 ದಿನದಲ್ಲಿ ಖಾಸಗಿ ಬೆಳೆ ವಿಮೆ ಪರಿಹಾರ: ಭಗವಂತ ಖೂಬಾ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more