ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

Suvarna News   | Asianet News
Published : Jan 22, 2022, 04:47 PM IST

ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈ ಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. 

ತುಮಕೂರು: ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವರೇ ಹೀಗೆ ಹೈಟೆನ್ಷನ್‌ ಕಂಬವೇರಿ ಕುಳಿತ ರೈತ. ಶ್ರೀನಿವಾಸ್‌ಗೆ ಪಿಡಿಓ ಬೆದರಿಕೆ ಹಾಕಿದ್ದು, ಸ್ಥಳದಲ್ಲಿದ್ದ ಮನೆಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ರೈತ ಆರೋಪಿಸಿದ್ದಾರೆ. ಆದರೆ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿರುವ ಹಿನ್ನೆಲೆಯಲ್ಲಿ ಮನೆ ಕಟ್ಟುವ ಕಾರ್ಯಕ್ಕೆ ಪಿಡಿಒ  ತಡೆ ನೀಡಿದ್ದಾರೆ ಎನ್ನಲಾಗಿದೆ. 

Crop Insurance: ರೈತರಿಗೆ 15 ದಿನದಲ್ಲಿ ಖಾಸಗಿ ಬೆಳೆ ವಿಮೆ ಪರಿಹಾರ: ಭಗವಂತ ಖೂಬಾ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more