Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Published : Mar 12, 2024, 04:55 PM ISTUpdated : Mar 12, 2024, 04:56 PM IST

ನೀರಿನ ಸಮಸ್ಯೆ ಉಂಟಾದ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ರೈತ ಅಖಿಲ್ ರೆಡ್ಡಿ ಬೆಳೆಯನ್ನು ನಾಶ ಪಡಿಸಿದ್ದಾರೆ.
 

ಚಿಕ್ಕಬಳ್ಳಾಪುರ: ಬೇಸಿಗೆ ಬಂತೆಂದರೆ ಸಾಕು ನೀರಿಗೆ ತತ್ವಾರ ಶುರುವಾಗಿದೆ. ನೀರಿನ ಸಮಸ್ಯೆಯಿಂದ ಕಟಾವಿಗೆ ಬಂದ ಬೆಳೆಯನ್ನೇ(Crop) ರೈತ ನಾಶಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೀಡ ಮಾಕಲ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಹತ್ತು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಬೋರ್‌ವೆಲ್‌ನಲ್ಲಿ ನೀರು ನಿಂತು ಹೋಗಿದೆ. ಬೆಳೆಗೆ  ಪರ್ಯಾಯ ನೀರಿನ ವ್ಯವಸ್ಥೆ(water problem) ಇಲ್ಲದೆ ಕಂಗಾಲಾಗಿದ್ದರು. ಅಕ್ಕ ಪಕ್ಕದ ರೈತರ ಬೋರ್‌ವೆಲ್‌ನಲ್ಲೂ ನೀರು ಕಡಿಮೆಯಾದರಿಂದ ಮತ್ತಷ್ಟು ಸಮಸ್ಯೆಯಾಗಿದೆ. ಟ್ಯಾಂಕರ್‌ನಲ್ಲಿ ನೀರು ಹಾಕಲು ಸಾಧ್ಯವಾಗದೆ, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಲಿ ಫ್ಲವರ್ ಬೆಳೆದಿದ್ದರು. ಈಗಾಗಲೇ 60,000ಕ್ಕೂ ಹೆಚ್ಚು ಖರ್ಚು ಮಾಡಿದ್ದ ರೈತ ಅಖಿಲ್ ರೆಡ್ಡಿ(Farmer Akhil Reddy). ಬೆಳೆ ಒಣಗುತ್ತಿರುವುದನ್ನ ನೋಡಿ ರೋಟರಿ ಹಾಕಿ ರೈತ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more