Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Published : Mar 12, 2024, 04:55 PM ISTUpdated : Mar 12, 2024, 04:56 PM IST

ನೀರಿನ ಸಮಸ್ಯೆ ಉಂಟಾದ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ರೈತ ಅಖಿಲ್ ರೆಡ್ಡಿ ಬೆಳೆಯನ್ನು ನಾಶ ಪಡಿಸಿದ್ದಾರೆ.
 

ಚಿಕ್ಕಬಳ್ಳಾಪುರ: ಬೇಸಿಗೆ ಬಂತೆಂದರೆ ಸಾಕು ನೀರಿಗೆ ತತ್ವಾರ ಶುರುವಾಗಿದೆ. ನೀರಿನ ಸಮಸ್ಯೆಯಿಂದ ಕಟಾವಿಗೆ ಬಂದ ಬೆಳೆಯನ್ನೇ(Crop) ರೈತ ನಾಶಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೀಡ ಮಾಕಲ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಹತ್ತು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಬೋರ್‌ವೆಲ್‌ನಲ್ಲಿ ನೀರು ನಿಂತು ಹೋಗಿದೆ. ಬೆಳೆಗೆ  ಪರ್ಯಾಯ ನೀರಿನ ವ್ಯವಸ್ಥೆ(water problem) ಇಲ್ಲದೆ ಕಂಗಾಲಾಗಿದ್ದರು. ಅಕ್ಕ ಪಕ್ಕದ ರೈತರ ಬೋರ್‌ವೆಲ್‌ನಲ್ಲೂ ನೀರು ಕಡಿಮೆಯಾದರಿಂದ ಮತ್ತಷ್ಟು ಸಮಸ್ಯೆಯಾಗಿದೆ. ಟ್ಯಾಂಕರ್‌ನಲ್ಲಿ ನೀರು ಹಾಕಲು ಸಾಧ್ಯವಾಗದೆ, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಲಿ ಫ್ಲವರ್ ಬೆಳೆದಿದ್ದರು. ಈಗಾಗಲೇ 60,000ಕ್ಕೂ ಹೆಚ್ಚು ಖರ್ಚು ಮಾಡಿದ್ದ ರೈತ ಅಖಿಲ್ ರೆಡ್ಡಿ(Farmer Akhil Reddy). ಬೆಳೆ ಒಣಗುತ್ತಿರುವುದನ್ನ ನೋಡಿ ರೋಟರಿ ಹಾಕಿ ರೈತ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more