Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Published : Mar 12, 2024, 04:55 PM ISTUpdated : Mar 12, 2024, 04:56 PM IST

ನೀರಿನ ಸಮಸ್ಯೆ ಉಂಟಾದ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ರೈತ ಅಖಿಲ್ ರೆಡ್ಡಿ ಬೆಳೆಯನ್ನು ನಾಶ ಪಡಿಸಿದ್ದಾರೆ.
 

ಚಿಕ್ಕಬಳ್ಳಾಪುರ: ಬೇಸಿಗೆ ಬಂತೆಂದರೆ ಸಾಕು ನೀರಿಗೆ ತತ್ವಾರ ಶುರುವಾಗಿದೆ. ನೀರಿನ ಸಮಸ್ಯೆಯಿಂದ ಕಟಾವಿಗೆ ಬಂದ ಬೆಳೆಯನ್ನೇ(Crop) ರೈತ ನಾಶಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೀಡ ಮಾಕಲ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಹತ್ತು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಬೋರ್‌ವೆಲ್‌ನಲ್ಲಿ ನೀರು ನಿಂತು ಹೋಗಿದೆ. ಬೆಳೆಗೆ  ಪರ್ಯಾಯ ನೀರಿನ ವ್ಯವಸ್ಥೆ(water problem) ಇಲ್ಲದೆ ಕಂಗಾಲಾಗಿದ್ದರು. ಅಕ್ಕ ಪಕ್ಕದ ರೈತರ ಬೋರ್‌ವೆಲ್‌ನಲ್ಲೂ ನೀರು ಕಡಿಮೆಯಾದರಿಂದ ಮತ್ತಷ್ಟು ಸಮಸ್ಯೆಯಾಗಿದೆ. ಟ್ಯಾಂಕರ್‌ನಲ್ಲಿ ನೀರು ಹಾಕಲು ಸಾಧ್ಯವಾಗದೆ, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಲಿ ಫ್ಲವರ್ ಬೆಳೆದಿದ್ದರು. ಈಗಾಗಲೇ 60,000ಕ್ಕೂ ಹೆಚ್ಚು ಖರ್ಚು ಮಾಡಿದ್ದ ರೈತ ಅಖಿಲ್ ರೆಡ್ಡಿ(Farmer Akhil Reddy). ಬೆಳೆ ಒಣಗುತ್ತಿರುವುದನ್ನ ನೋಡಿ ರೋಟರಿ ಹಾಕಿ ರೈತ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more