BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

Published : Jan 18, 2023, 03:49 PM ISTUpdated : Jan 18, 2023, 03:50 PM IST

ಗದಗ ನಗರದ ಹೃದಯ ಭಾಗದಲ್ಲಿನ ವೆಜಿಟೆಬಲ್ ಮಾರ್ಕೆಟ್'ನಲ್ಲಿ ಸಂಜೆ 6 ಗಂಟೆಯಾಗ್ತಿದ್ದಂತೆ ಕತ್ತಲೆಯಲ್ಲೇ ಕ್ಯಾಂಡಲ್ ಲೈಟ್ ಇಲ್ವೆ, ಚಾರ್ಜರ್ ಲೈಟ್ ಹಚ್ಕೊಂಡು ವ್ಯಾಪಾರ ಮಾಡೋ ಪರಿಸ್ಥಿತಿ ಎದುರಾಗಿದೆ. 

ಗದಗ ನಗರದಲ್ಲಿ ನಿತ್ಯ ಬರೋಬ್ಬರಿ 40 ತರಕಾರಿ ಮಳಿಗೆಗಳ ವ್ಯಾಪಾರಸ್ಥರು ಸಂಜೆ ಕತ್ತಲಲ್ಲಿ ವ್ಯಾಪಾರ ಮಾಡ್ತಾರೆ. ಶಾಸಕರು, ಜಿಲ್ಲಾಧಿಕಾರಿಗಳು, ಕಮಿಷನರ್ ಸಾಹೇಬರಿಗೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ಗ್ರೇನ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡೋ ತರಕಾರಿ ವ್ಯಾಪಾರಸ್ಥರಿಗೆ ಅನುಕೂಲವಾಗ್ಲಿ, ಮಳೆಗಾಳಿಯಿಂದ ರಕ್ಷಣೆ ನೀಡ್ಲೆ ಅನ್ನೋ ಉದ್ದೇಶಕ್ಕೆ ಶೆಡ್ ನಿರ್ಮಾಣ ಮಾಡಲಾಗಿದೆ. ನಗರಸಭೆ ಜನರಲ್ ಫಂಡ್'ನ 20 ಲಕ್ಷ ರೂ. ವ್ಯಯಿಸಿ 2021ರಲ್ಲಿ‌ ಕಾಮಗಾರಿ ಆರಂಭಿಸಿ ಕಳೆದ ಏಳು ತಿಂಗಳ ಹಿಂದೆ ಶೆಡ್ ನಿರ್ಮಾಣ ಮಾಡಿದ್ರು. ಶೆಡ್'ಗೆ ಕರೆಂಟ್ ತಾಗಿ ಅನಾಹುತ ಆಗದಿರಲಿ ಎಂದು ಎಲೆಕ್ಟ್ರಿಕ್ ಕನೆಕ್ಷನ್ ತಪ್ಪಿಸಲಾಗಿದೆ. ಗ್ರೇನ್ ಮಾರ್ಕೆಟ್'ನ ಒಂದು ಭಾಗಕ್ಕೆ ಪವರ್ ಕನೆಕ್ಷನ್ ಇದೆ. ಅಲ್ಲಿ ಸರಿಯಾಗಿ ಬೆಳಕಿನ ವ್ಯವಸ್ಥೆ ಇದೆ. ಆದರೆ 40 ಕ್ಕೂ ಹೆಚ್ಚು ವ್ಯಾಪಾರಸ್ಥರು ಕೂರುವ ಮತ್ತೊಂದು ಭಾಗಕ್ಕೆ ಕರೆಂಟ್ ಇಲ್ಲ. ಹೀಗಾಗಿ ಈ ಭಾಗಕ್ಕೆ ಜನ ಕಾಲಿಡೋದಕ್ಕೂ ಭಯ ಪಡ್ತಾರೆ. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬಹುತೇಕರು ತರಕಾರಿ ಖರೀದಿಸ್ತಾರೆ. ಸರಿಯಾದ ಬೆಳಕು ಇಲ್ದಿದ್ರೆ ವ್ಯಾಪಾರ ಆಗೋದಾದ್ರೂ ಹೇಗೆ ಅಂತಾರೆ ತರಕಾರಿ ವ್ಯಾಪಾರಸ್ಥರು. ಈ ಸಮಸ್ಯೆಯನ್ನು ಬಗೆಹರಿಸೋ ನಿಟ್ಟಿನಲ್ಲಿ ನಗರಸಭೆ ಕ್ರಮ ತೆಗೆದುಕೊಳ್ಳಬೇಕಿದೆ.

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more